25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ಹರೀಶ್ ವೈ ಚಂದ್ರಮ

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಬಳಂಜ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು.

ಅಧ್ಯಕ್ಷರಾಗಿ ಹರೀಶ್ ವೈ ಚಂದ್ರಮ, ಕಾರ್ಯದರ್ಶಿಯಾಗಿ ಭಾಸ್ಕರ್ ಶೆಟ್ಟಿ ಕಜೆ ಕೋಡಿ, ಉಪಾಧ್ಯಕ್ಷರಾಗಿ ಪ್ರಣಮ್ ಶೆಟ್ಟಿ,, ಭಾಸ್ಕರ್ ಶೆಟ್ಟಿ ಕಾರ್ಯಾಣ, ಕ್ರೀಡಾ ಕಾರ್ಯದರ್ಶಿಯಾಗಿ ಚಿತ್ರನ್ ಕೊಂಗೂಲ, ಅಭಿ, ಜೊತೆ ಕಾರ್ಯದರ್ಶಿಯಾಗಿ ಅಶೋಕ್ ದೇವಾಡಿಗ, ಸಂಘಟನಾ ಕಾರ್ಯದರ್ಶಿ ಚಿತ್ರನ್, ಧನರಾಜ್ ಕಾರ್ಯಾನ, ಕೋಶಾಧಿಕಾರಿಯಾಗಿ ಸುರೇಶ್ ಪೂಜಾರಿ ಹೇವ, ಆಯ್ಕೆಯಾದರು ಹಾಗೂ ವಿವಿಧ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗೌರವ ಸಲಹೆಗಾರರಾದ ಸತೀಶ್ ರೈ ಬಾರ್ದಡ್ಕ, ಹಾಗೂ ಶಿವ ಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು.

Related posts

ಕುಕ್ಕೇಡಿ: ಮಡಿಲೊಟ್ಟು ನಿವಾಸಿ ಲಿಂಗಮ್ಮ ದೇವಾಡಿಗ ನಿಧನ

Suddi Udaya

ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ನಾರಾವಿಯ ಮಹಿಳೆ ಮೃತ್ಯು

Suddi Udaya

ಎಸ್ ಡಿ ಎಂ ಕಾಲೇಜು ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರ

Suddi Udaya

ಕಿಲ್ಲೂರು ನಿವಾಸಿ ವೀರಮ್ಮ ನಿಧನ

Suddi Udaya

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಲಯನ್ಸ್ ಕ್ಲಬ್ ನ ಸುವರ್ಣ ಸೇವಾ ಸಂಭ್ರಮ

Suddi Udaya

ದ.ಕ ಹಾಲು ಒಕ್ಕೂಟದ ವತಿಯಿಂದ ಹೆಣ್ಣು ಕರುಗಳ ಪ್ರದರ್ಶನ

Suddi Udaya
error: Content is protected !!