22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ನೆಕ್ಕರಡ್ಕ ಶ್ರೀ ವಿಠೋಬಾ ರಕುಮಾಯಿ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜರಿಂದ 5 ಲಕ್ಷ ರೂ. ಮಂಜೂರು


ಅರಸಿನಮಕ್ಕಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿರಳವಾಗಿರುವ ವಿಠ್ಠಲ ದೇವಸ್ಥಾನಗಳ ಪೈಕಿ ಒಂದಾಗಿರುವ ಹತ್ಯಡ್ಕ ಗ್ರಾಮದ ನೆಕ್ಕರಡ್ಕ ಶ್ರೀ ವಿಠೋಬಾ ರಕುಮಾಯಿ ದೇವಸ್ಥಾನವು ನವೀಕರಣಗೊಳ್ಳುತ್ತಿದ್ದು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜರವರು ಶಾಸಕರ ಅನುದಾನದಲ್ಲಿ 5 ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಿದ್ದಾರೆ.

ಅರಸಿನಮಕ್ಕಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ. ಎಸ್., ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅನಂತ ಗೋಖಲೆ, ಕಾರ್ಯದರ್ಶಿ ಜಿತೇಂದ್ರ ಗೋಖಲೆ, ಬಿಜೆಪಿ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಗಣೇಶ್ ಕೆ. ಹೊಸ್ತೋಟ, ದೇವಳದ ಪ್ರಮುಖರಾದ ಪ್ರಭಾಕರ ಹೆಬ್ಬಾರ್ ಕೊಡಂಗೆ, ದಿನೇಶ್ ಮೆಹೆಂದಳೆ, ಅನಿಲ್ ಕುಮಾರ್, ಕಾರ್ತಿಕ್ ಹೆಬ್ಬಾರ್ ಗೋಖಲೆ, ನವೀನ್ ಶೆಂಡ್ಯೆ,ಬಿಜೆಪಿ ಪ್ರಮುಖರಾದ ವೃಷಾಂಕ್ ಖಾಡಿಲ್ಕರ್, ಶ್ರೀಕಾಂತ್ ಕೆ. ಶಾಸಕರನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಶಾಸಕರನ್ನು ದೇವಳದ ಸಮಿತಿ ವತಿಯಿಂದ ಗೌರವಿಸಲಾಯಿತು.

Related posts

ವಯನಾಡು ಭೂಕುಸಿತ ದುರಂತ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಸಂತ್ರಸ್ತರಿಗಾಗಿ ಮೊಂಬತ್ತಿ ಪ್ರಾರ್ಥನೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಡಿ.25: ಶಿವದರ್ಶನ್ ಆಗ್ರೋ ಇಂಡಸ್ಟ್ರೀಸ್ ಹಂಸಗಿರಿ ವಠಾರದಲ್ಲಿ ‘ನಂದಿ ನಂದಿನಿ’ ಯಕ್ಷಗಾನ ಪ್ರದರ್ಶನ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ವಾರ್ಷಿಕೋತ್ಸವ ಎಕ್ಸೆಲಿಯಾ-2025 ಕಾರ್ಯಕ್ರಮದ ಉದ್ಘಾಟನೆ:ಶಿಕ್ಷಣದ ಜೊತೆ ಸಮಾಜಕ್ಕೆ ಪ್ರೇರಣದಾಯಕ ಕೆಲಸ ಮಾಡುವ ಮನಸ್ಥಿತಿ ಬೆಳೆಸಿಕೊಳ್ಳಿ: ಡಾ. ಎಚ್. ಮಾಧವ ಭಟ್:ಪ್ರಾಮಾಣಿಕ ಉದ್ದೇಶದಿಂದ ಎಕ್ಸೆಲ್ ಟೆಕ್ನೊ ಸ್ಕೂಲ್ ಆರಂಭ ಮಾಡಿದ್ದೇವೆ: ಸುಮಂತ್ ಕುಮಾರ್ ಜೈನ್

Suddi Udaya

ಉಜಿರೆ : ರತ್ನಮಾನಸ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ 8 ನೇ ತರಗತಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಈದ್ ಮಿಲಾದ್ ಪ್ರಯುಕ್ತ ಖಿಲರ್ ಜುಮ್ಮಾ ಮಸೀದಿಯಲ್ಲಿ ಧಾರ್ಮಿಕ ಕಾರ್ಯಕ್ರಮ

Suddi Udaya
error: Content is protected !!