25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣ ದರ ಕಡಿತ

ಬೆಳ್ತಂಗಡಿ: ಧರ್ಮಸ್ಥಳ ವಿಭಾಗದ ಕೆ.ಎಸ್.ಆರ್.ಟಿ.ಸಿ ಬಸ್‌ಗಳ ಪ್ರಯಾಣ ದರವನ್ನು ಜನವರಿ 5 ರಿಂದ ಜಾರಿಗೆ ಬರುವಂತೆ ಶೇಕಡಾ 10 ರಿಂದ 15ರಷ್ಟು ಕಡಿತಗೊಳಿಸಲಾಗಿದೆ. ಧರ್ಮಸ್ಥಳ ಹಾಗೂ ಬೆಳ್ತಂಗಡಿಯಿಂದ ಸಂಚರಿಸುವ ನಾನ್ ಎಸಿ ಸ್ಲೀಪರ್, ಪಲ್ಲಕ್ಕಿ ಮತ್ತು ರಾಜಹಂಸ ಬಸ್‌ಗಳ ಹೊಸ ದರಗಳು ಇಲ್ಲಿವೆ. ಪ್ರಯಾಣಿಕರು ಇದರ ಸದುಪಯೋಗ ಪಡೆಯಲು ಕೋರಲಾಗಿದೆ.

ಪಲ್ಲಕ್ಕಿ: ಬೆಳ್ತಂಗಡಿ-ಬೆಂಗಳೂರು ದಿನ ದರ 928, ಆದಿತ್ಯವಾರ 961 ರೂ ಹಾಗೂ ಧರ್ಮಸ್ಥಳ-ಬೆಂಗಳೂರು ದಿನ ದರ 850, ಆದಿತ್ಯವಾರ 880 ರೂ.

ನಾನ್/ಎಸಿ ಸ್ಲೀಪರ್: ಧರ್ಮಸ್ಥಳ-ಬೆಂಗಳೂರು ದಿನ ದರ 600 ರೂ., ಆದಿತ್ಯವಾರ 654 ರೂ.

ರಾಜಹಂಸ: ಧರ್ಮಸ್ಥಳ–ಬೆಂಗಳೂರು, ಕುಕ್ಕೆಸುಬ್ರಹ್ಮಣ್ಯ-ಬೆಂಗಳೂರು ದಿನ ದರ 600 ರೂ, ಆದಿತ್ಯವಾರ 654 ರೂ. ದರಕ್ಕೆ ಇಳಿಸಲಾಗಿದೆ.

ಈ ಎಲ್ಲಾ ಬಸ್ಸುಗಳ ಸೇವೆಯಲ್ಲಿ ಮೊದಲ ದರಕ್ಕಿಂತ 180-300 ರೂ.ವರೆಗೆ ದರವನ್ನು ಕಡಿತಗೊಳಿಸಲಾಗಿದೆ.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಕಾಯರ್ತಡ್ಕ ಶಾಲೆಯ ವಿದ್ಯಾರ್ಥಿನಿ ಶರಣ್ಯ ಸರಕಾರಿ ಶಾಲೆಯಲ್ಲಿ ತಾಲೂಕಿಗೆ ತೃತೀಯ ಸ್ಥಾನ

Suddi Udaya

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

Suddi Udaya

ಉಜಿರೆ: ರಾ.ಸೇ ಯೋಜನೆಯ ವಿಶೇಷ ಕಾರ್ಯಾಗಾರ ಉದ್ಘಾಟನೆ

Suddi Udaya

ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

Suddi Udaya

ನಾವೂರು :ಕಿರ್ನಡ್ಕ ನಿವಾಸಿ ಪ್ರದೀಪ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!