22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣ ದರ ಕಡಿತ

ಬೆಳ್ತಂಗಡಿ: ಧರ್ಮಸ್ಥಳ ವಿಭಾಗದ ಕೆ.ಎಸ್.ಆರ್.ಟಿ.ಸಿ ಬಸ್‌ಗಳ ಪ್ರಯಾಣ ದರವನ್ನು ಜನವರಿ 5 ರಿಂದ ಜಾರಿಗೆ ಬರುವಂತೆ ಶೇಕಡಾ 10 ರಿಂದ 15ರಷ್ಟು ಕಡಿತಗೊಳಿಸಲಾಗಿದೆ. ಧರ್ಮಸ್ಥಳ ಹಾಗೂ ಬೆಳ್ತಂಗಡಿಯಿಂದ ಸಂಚರಿಸುವ ನಾನ್ ಎಸಿ ಸ್ಲೀಪರ್, ಪಲ್ಲಕ್ಕಿ ಮತ್ತು ರಾಜಹಂಸ ಬಸ್‌ಗಳ ಹೊಸ ದರಗಳು ಇಲ್ಲಿವೆ. ಪ್ರಯಾಣಿಕರು ಇದರ ಸದುಪಯೋಗ ಪಡೆಯಲು ಕೋರಲಾಗಿದೆ.

ಪಲ್ಲಕ್ಕಿ: ಬೆಳ್ತಂಗಡಿ-ಬೆಂಗಳೂರು ದಿನ ದರ 928, ಆದಿತ್ಯವಾರ 961 ರೂ ಹಾಗೂ ಧರ್ಮಸ್ಥಳ-ಬೆಂಗಳೂರು ದಿನ ದರ 850, ಆದಿತ್ಯವಾರ 880 ರೂ.

ನಾನ್/ಎಸಿ ಸ್ಲೀಪರ್: ಧರ್ಮಸ್ಥಳ-ಬೆಂಗಳೂರು ದಿನ ದರ 600 ರೂ., ಆದಿತ್ಯವಾರ 654 ರೂ.

ರಾಜಹಂಸ: ಧರ್ಮಸ್ಥಳ–ಬೆಂಗಳೂರು, ಕುಕ್ಕೆಸುಬ್ರಹ್ಮಣ್ಯ-ಬೆಂಗಳೂರು ದಿನ ದರ 600 ರೂ, ಆದಿತ್ಯವಾರ 654 ರೂ. ದರಕ್ಕೆ ಇಳಿಸಲಾಗಿದೆ.

ಈ ಎಲ್ಲಾ ಬಸ್ಸುಗಳ ಸೇವೆಯಲ್ಲಿ ಮೊದಲ ದರಕ್ಕಿಂತ 180-300 ರೂ.ವರೆಗೆ ದರವನ್ನು ಕಡಿತಗೊಳಿಸಲಾಗಿದೆ.

Related posts

ಮಡಂತ್ಯಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ

Suddi Udaya

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಲೋತ್ಸವ

Suddi Udaya

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

Suddi Udaya

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

Suddi Udaya
error: Content is protected !!