July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.13: ಗೃಹಲಕ್ಷ್ಮೀ ನೋಂದಣಿ ವಿಶೇಷ ಶಿಬಿರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ಕಛೇರಿಯ 1ನೇ ಮಹಡಿಯಲ್ಲಿ ಜ.13 ರಂದು ಗೃಹಲಕ್ಷ್ಮೀ ನೋಂದಣಿ ವಿಶೇಷ ಶಿಬಿರವನ್ನು ಪೂರ್ವಾಹ್ನ:10.00 ಗಂಟೆಯಿಂದ ಸಾಯಂಕಾಲ 4.00 ಗಂಟೆಯವರೆಗೆ ಏರ್ಪಡಿಸಲಾಗಿದೆ.

ಶಿಬಿರದಲ್ಲಿ ಐಟಿ ಮತ್ತು ಜಿ.ಎಸ್.ಟಿ ಹೊರತುಪಡಿಸಿ, ಅರ್ಜಿ ಸಲ್ಲಿಸಿ 5 ತಿಂಗಳು ಕಳೆದು (Processing ಎಂದು) ಗೃಹಲಕ್ಷ್ಮೀ ಯೋಜನೆಯ ಹಣವು ವೈಯುಕ್ತಿಕ ಖಾತೆಗೆ ಜಮೆಯಾಗದ ಫಲಾನುಭವಿಗಳು ಭಾಗವಹಿಸಬಹುದು. ಫಲಾನುಭವಿಗಳು ಅರ್ಜಿ ಸಲ್ಲಿಸಿದ ದಾಖಲೆ ಪ್ರತಿ, ಪಡಿತರ ಚೀಟಿ ತರುವುದು. ಅಲ್ಲದೇ, ಈವರೆಗೆ ಅರ್ಜಿ ಸಲ್ಲಿಸದಿರುವ ತಾಲೂಕಿನ ಅರ್ಹ ಫಲಾನುಭವಿಗಳು ಹೊಸದಾಗಿ ಅರ್ಜಿ ಸಲ್ಲಿಕೆಗೆ ಅವಕಾಶವಿದೆ. ಪಡಿತರ ಚೀಟಿ ತಿದ್ದುಪಡಿ ಮಾಡಿಕೊಂಡ ಅರ್ಹ ಗೃಹಿಣಿಯರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವವರು ಆಧಾರ್ ಪ್ರತಿ, ಪಡಿತರ ಚೀಟಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ತರುವಂತೆ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಯವರಾದ ಭವಾನಿಶಂಕರ್ ಎನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ಮೂಲ ಸೌಕರ್ಯದಿಂದ ವಂಚಿತವಾಗಿದೆ ಬಂಗಾಡಿ ಅಂಗನವಾಡಿ ಕೇಂದ್ರ: ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹ

Suddi Udaya

ಬೆದ್ರಬೆಟ್ಟು ಅರ್ರಿಫಾಯ್ಯಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Suddi Udaya

ಏ.15-25: ಕರಾಯ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರಿಂದ ಸಭಾಧ್ಯಕ್ಷ ಯು ಟಿ ಖಾದರ್ ಗೆ ಮನವಿ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಆಪರೇಟ್ ಸೊಸೈಟಿಯಿಂದ ಜಯರಾಮ ಭಂಡಾರಿ ಹಾಗೂ ಜಯರಾಮ ಶೆಟ್ಟಿ ರವರಿಗೆ ಸನ್ಮಾನ

Suddi Udaya
error: Content is protected !!