25.8 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪ್ರೋ| ಎ. ಕೃಷ್ಣಪ್ಪ ಪೂಜಾರಿಯವರಿಗೆ ಪೇಜಾವರ ಶ್ರೀ ವಿಶ್ವೇಶತೀರ್ಥ “ಜೀವಮಾನ ಸಾಧನಾ ಪ್ರಶಸ್ತಿ”

ಬೆಳ್ತಂಗಡಿ: ಡಿ. 29ರಂದು ಕದ್ರಿ ವಿಶ್ವೇಶತೀರ್ಥ ವೇದಿಕೆಯಲ್ಲಿ ಜರುಗಿದ ಪೇಜಾವರ ವಿಶ್ವೇಶತೀರ್ಥ ನಮನ -2025 ಕಾರ್ಯಕ್ರಮದಲ್ಲಿ ಕಲ್ಕೂರ ಪ್ರತಿಷ್ಠಾನ ಮಂಗಳೂರು ಇವರ ವತಿಯಿಂದ ಪ್ರೋ| ಎ. ಕೃಷ್ಣಪ್ಪ ಪೂಜಾರಿಯವರಿಗೆ ಪೇಜಾವರ ಶ್ರೀ ವಿಶ್ವೇಶತೀರ್ಥ “ಜೀವಮಾನ ಸಾಧನಾ ಪ್ರಶಸ್ತಿ” ಯನ್ನು ಪ್ರದಾನ ಮಾಡಲಾಯಿತು.

ಫಲಿಮಾರು ಮಠದ ವಿದ್ಯಾಧೀಶ ತೀರ್ಥ ಶ್ರೀಪಾದರು, ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದರು, ಮೂಡಬಿದ್ರೆ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಇವರು ಕಾರ್ಯಕ್ರಮದ ಸಂಯೋಜನೆ ಮಾಡಿ, ಅಭಿನಂದಿಸಿದರು.

Related posts

ಕಕ್ಕಿಂಜೆ: ಖ್ಯಾತ ಮೇಸ್ತ್ರಿ ಕೆಲಸಗಾರ ಮೊಯಿದಿನ್‌ಕುಂಞಿ ಮೋಣುಚ್ಚ ನಿಧನ

Suddi Udaya

ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿಗಳ ರಕ್ಷಣೆ

Suddi Udaya

ಶಿಶಿಲ: ಬರ್ಗುಳದಲ್ಲಿ ಹದಗೆಟ್ಟ ರಸ್ತೆ : ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕ ಸ್ವಯಂಸೇವಕರಿಂದ ದುರಸ್ತಿ ಕಾರ್ಯ

Suddi Udaya

ಇಚಿಲಂಪಾಡಿ‌ ನಿವಾಸಿ ಜಯಂತ್ ಟಿ. ಧರ್ಮಸ್ಥಳ ಠಾಣೆಗೆ ದೂರು: ಪ್ರಕರಣ ದಾಖಲು

Suddi Udaya

ಸುಲ್ಕೇರಿಮೊಗ್ರು ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದುಗ್ರಾಂ.ಪಂ. ಆಡಳಿತ ಮಂಡಳಿ ಭೇಟಿ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ ಮತ್ತು ಒತ್ತು ಗೌಡರ ಸಮಾವೇಶ ಮತ್ತು ಸನ್ಮಾನ ಸಮಾರಂಭ

Suddi Udaya
error: Content is protected !!