September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು : ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ: ಶಾಸಕ ಹರೀಶ್ ಪೂಂಜ ಭೇಟಿ

ಬಂದಾರು: ಬಂದಾರು ಗ್ರಾಮ ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವಠಾರದಲ್ಲಿ ಡಿ. 4 ರಂದು ನಡೆಯಿತು.

ಈ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಬಂದಾರು ಕೆಲೆಂಜಿಮಾರು ನಾಗಶ್ರೀ ಗೆಳೆಯರ ಬಳಗದ ಅಧ್ಯಕ್ಷ ಪುಷ್ಪರಾಜ್ ಗೌಡ ಕೆಲೆಂಜಿಮಾರು, ಕಾರ್ಯದರ್ಶಿ ಲೋಕೇಶ್ ಬಿ. ಬಂದಾರು, ಬಂದಾರು ಪಂಚಾಯತ್ ಸದಸ್ಯರಾದ ಚೇತನ್ ಗೌಡ ಪಾಲ್ತಿಮಾರ್, ಹಾಗೂ ಪದಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು.

Related posts

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

Suddi Udaya

ಕಳೆಂಜ: ಕೃಷಿಕ ಪೆರ್ನು ಗೌಡ ನಿಧನ

Suddi Udaya

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಗಳ ಬಸ್ ಚಾಲಕ ಶಶಿಧರ ಗೌಡ ಪಣಿಕ್ಕಲ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆಯಲ್ಲಿ ರೈತ ಉತ್ಪಾದಕರ ಕಂಪನಿ ಉದ್ಘಾಟನೆ ಹಾಗೂ ಷೇರು ಪ್ರಮಾಣ ಪತ್ರ  ವಿತರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಅಳದಂಗಡಿ ಮಹಾಶಕ್ತಿಕೇಂದ್ರದ ಸಭೆ

Suddi Udaya
error: Content is protected !!