23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಜಿರೆ: ಚಿರತೆ ಹಾವಳಿಗೆ ಬೋನ್ ಇರಿಸಿದ ಅರಣ್ಯ ಇಲಾಖೆ

ವೇಣೂರು: ವೇಣೂರು ವಲಯ ಅರಣ್ಯ ಇಲಾಖೆಗೆ ಒಳಪಡುವ ಬಜಿರೆ ಗ್ರಾಮದ ಹೊಸಪಟ್ಣ, ಬಜಿರೆ, ಅಜ್ಜಿಬೆಟ್ಟು ಪರಿಸರದಲ್ಲಿ ಕಳೆದ ಹಲವು ದಿನಗಳಿಂದ ಎರಡು ಚಿರತೆಗಳು ಓಡಾಟ ನಡೆಸಿ ಜನರಲ್ಲಿ ಆತಂಕ ಸೃಷ್ಟಿಸಿದ್ದು ಇದೀಗ ಅರಣ್ಯ ಇಲಾಖೆ ಚಿರತೆಯನ್ನು ಸೆರೆಹಿಡಿಯಲು ಬಜಿರೆಯ ಪರದ್ಯಾರು ಎಂಬಲ್ಲಿ ಗೂಡು ಇರಿಸಲಾಗಿದೆ.

ಚಿರತೆ ಹಾವಳಿ ಕುರಿತು ಸುದ್ದಿ ಉದಯ ವೆಬ್ ನ್ಯೂಸ್ ವರದಿ ಪ್ರಕಟಿಸಿದ ಬೆನ್ನಲ್ಲೇ ಕಾರ್ಯಪ್ರವತ್ತಾರದ ಅರಣ್ಯ ಇಲಾಖೆ ಬೋನ್ ಅಳವಡಿಸಿದೆ.

ಈ ಸಂದರ್ಭ ಉಪ ವಲಯ ಅರಣ್ಯಾಧಿಕಾರಿ ಆಶ್ವಿತ್, ಗಸ್ತು ಅರಣ್ಯ ಪಾಲಕ ಸುರೇಶ್, ಅರಣ್ಯ ವೀಕ್ಷಕ ಯುವರಾಜ್ ಸಹಿತ ಸ್ಥಳೀಯರು ಉಪಸ್ಥಿತರಿದ್ದರು. ಬಜಿರೆ ಶಾಲೆ ಮುಖ್ಯಶಿಕ್ಷಕರು ಮುಜಾಂಗ್ರತೆ ವಹಿಸುವಂತೆ ಪೋಷಕರಿಗೆ ಮನದಟ್ಟು ಮಾಡಿದ್ದಾರೆ.

Related posts

ಕುಂಭಶ್ರೀ ಕಾಲೇಜು ವಿದ್ಯಾರ್ಥಿಗಳ 2K25: ಎಕ್ಸ್‌ಪ್ಲೋರಿಯಾ

Suddi Udaya

ನಾರಾವಿ ಸರಕಾರಿ ಪ್ರೌಢಶಾಲೆಯಲ್ಲಿ ಉಚಿತ ಟ್ಯೂಷನ್ ತರಬೇತಿ ಸಮಾರೋಪ

Suddi Udaya

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿಯಲ್ಲಿ ಮಿಲಾದ್ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ

Suddi Udaya

ಮಾ.31ರೊಳಗೆ ಶಾಲಾ ಹಳೇ ವಿದ್ಯಾರ್ಥಿಗಳ ಸಂಘ ರಚಿಸುವಂತೆ ಶಿಕ್ಷಣ ಇಲಾಖೆ ಸೂಚನೆ

Suddi Udaya

ಅಳದಂಗಡಿ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಬೆಂಬಲ

Suddi Udaya
error: Content is protected !!