ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಜಿರೆ: ಚಿರತೆ ಹಾವಳಿಗೆ ಬೋನ್ ಇರಿಸಿದ ಅರಣ್ಯ ಇಲಾಖೆ

ವೇಣೂರು: ವೇಣೂರು ವಲಯ ಅರಣ್ಯ ಇಲಾಖೆಗೆ ಒಳಪಡುವ ಬಜಿರೆ ಗ್ರಾಮದ ಹೊಸಪಟ್ಣ, ಬಜಿರೆ, ಅಜ್ಜಿಬೆಟ್ಟು ಪರಿಸರದಲ್ಲಿ ಕಳೆದ ಹಲವು ದಿನಗಳಿಂದ ಎರಡು ಚಿರತೆಗಳು ಓಡಾಟ ನಡೆಸಿ ಜನರಲ್ಲಿ ಆತಂಕ ಸೃಷ್ಟಿಸಿದ್ದು ಇದೀಗ ಅರಣ್ಯ ಇಲಾಖೆ ಚಿರತೆಯನ್ನು ಸೆರೆಹಿಡಿಯಲು ಬಜಿರೆಯ ಪರದ್ಯಾರು ಎಂಬಲ್ಲಿ ಗೂಡು ಇರಿಸಲಾಗಿದೆ.

ಚಿರತೆ ಹಾವಳಿ ಕುರಿತು ಸುದ್ದಿ ಉದಯ ವೆಬ್ ನ್ಯೂಸ್ ವರದಿ ಪ್ರಕಟಿಸಿದ ಬೆನ್ನಲ್ಲೇ ಕಾರ್ಯಪ್ರವತ್ತಾರದ ಅರಣ್ಯ ಇಲಾಖೆ ಬೋನ್ ಅಳವಡಿಸಿದೆ.

ಈ ಸಂದರ್ಭ ಉಪ ವಲಯ ಅರಣ್ಯಾಧಿಕಾರಿ ಆಶ್ವಿತ್, ಗಸ್ತು ಅರಣ್ಯ ಪಾಲಕ ಸುರೇಶ್, ಅರಣ್ಯ ವೀಕ್ಷಕ ಯುವರಾಜ್ ಸಹಿತ ಸ್ಥಳೀಯರು ಉಪಸ್ಥಿತರಿದ್ದರು. ಬಜಿರೆ ಶಾಲೆ ಮುಖ್ಯಶಿಕ್ಷಕರು ಮುಜಾಂಗ್ರತೆ ವಹಿಸುವಂತೆ ಪೋಷಕರಿಗೆ ಮನದಟ್ಟು ಮಾಡಿದ್ದಾರೆ.

Related posts

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಅವರಿಗೆ ಚಿನ್ನದ ಪದಕ

Suddi Udaya

ನೀಟ್ ಪರೀಕ್ಷೆಯಲ್ಲಿ ಎಕ್ಸೆಲ್ ನ ವಿದ್ಯಾರ್ಥಿಗೆ 692 ಅಂಕ

Suddi Udaya

ಬೆಳ್ತಂಗಡಿ ಎಸ್.ಕೆ.ಡಿ.ಆರ್.ಡಿ.ಪಿ ಯೋಜನಾ ಕಚೇರಿಯಲ್ಲಿ ನೀರು ಉಳಿಸಿ ಭವಿಷ್ಯದ ನೀರು-ಇಂದಿನ ಕಾಳಜಿ ಕರಪತ್ರ ಬಿಡುಗಡೆ

Suddi Udaya

ಮುಳಿಯ ಗೋಲ್ಡ್ & ಡೈಮಂಡ್ಸ್‌: ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ: ಶೇ 50ರ ವರೆಗೆ ವಿಎ ಕಡಿತ; ಹಳೆಯ ಆಭರಣಗಳ ವಿನಿಮಯಕ್ಕೆ ಅವಕಾಶ

Suddi Udaya

ಕಾಶಿಪಟ್ಣ ಸರಕಾರಿ ಶಾಲೆಗೆ ಕೊಠಡಿ ನಿರ್ಮಿಸುವ ಬಗ್ಗೆ ಶಿಕ್ಷಣ ಸಚಿವರಿಗೆ ಸತೀಶ್ ಕಾಶಿಪಟ್ಣರವರಿಂದ ಮನವಿ

Suddi Udaya

ತಣ್ಣೀರುಪಂತ ಸುಗಮ ಸಂಜೀವಿನಿ ಹಾಗೂ ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದಿಂದ ಸಮಗ್ರ ಕೃಷಿ ಚಟುವಟಿಕೆಯ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!