July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಸಿ ಎ ಬ್ಯಾಂಕ್ ಅಧ್ಯಕ್ಷ ಜೊಯೆಲ್ ಮೆಂಡೊನ್ಸಾ ರವರನ್ನು ಅಭಿನಂದಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ

ಬೆಳ್ತಂಗಡಿ: ಇತ್ತೀಚೆಗೆ ನಡೆದ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಅತೀ ಹೆಚ್ಚು ಕ್ರಿಶ್ಚಿಯನ್ ಮತದಾರರನ್ನು ಹೊಂದಿರುವ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ 16ನೇ ವಾರ್ಡ್‌ನಲ್ಲಿ ಬಿಜೆಪಿ ಅಭ್ಯರ್ಥಿ ಪ್ರಣೀಕ್ ಕಿನ್ನಿಗೋಳಿ ಅವರ ಗೆಲುವಿನ ಹಿಂದೆ ಜಿಲ್ಲಾ ಪ್ರಭಾರಿ ಆಗಿ ಜವಾಬ್ದಾರಿ ತೆಗೆದುಕೊಂಡು ಆ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ ಪಕ್ಷದ ಅಭ್ಯರ್ಥಿಯನ್ನು ಗೆಲುವಿನ ದಡ ಸೇರಿಸಿದ ಚಾಣಕ್ಯ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಉಪಾಧ್ಯಕ್ಷ , ಮಡಂತ್ಯಾರು ಸಿ ಎ ಬ್ಯಾಂಕ್ ಅಧ್ಯಕ್ಷ ಜೊಯೆಲ್ ಮೆಂಡೊನ್ಸ ರವರನ್ನು ಇಂದು ನಡೆದ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಸಂಸದರು ಮತ್ತು ಶಾಸಕರು ಶ್ಲಾಘಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಕಿಶೋರ್ ಕುಮಾರ್ ಪುತ್ತೂರು, ಮಂಡಲದ ಅಧ್ಯಕ್ಷ ಶ್ರೀನಿವಾಸ್ ಪುಟಾಣಿ, ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Related posts

ಖ್ಯಾತ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಉಜಿರೆಯ ಎಸ್‌ಡಿಎಂ ಆಸ್ಪತ್ರೆಗೆ ಭೇಟಿ

Suddi Udaya

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಅ.8 ರಿಂದ ಅ.24 ರವರೆಗೆ ದಸರಾ ರಜೆ

Suddi Udaya

ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ: 11 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ: ಪ್ರತಿಯೊಬ್ಬರು ಶಿಕ್ಷಕಿಯರಾಗಿ ನೇಮಕ

Suddi Udaya

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಐಸಿಯು ವೆಂಟಿಲೇಟರ್‌ಗಳ ಉದ್ಘಾಟನೆ

Suddi Udaya
error: Content is protected !!