22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ದ್ವಿತೀಯ

ಬೆಳ್ತಂಗಡಿ: ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ. ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಜ.2 ರಂದು ಧರ್ಮಸ್ಥಳ ದಲ್ಲಿ ನಡೆದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಅಂಡಿಂಜೆ ಯ 8ನೇ ತರಗತಿಯ ಕು.ಪ್ರಜ್ನಾ ಭಾಗವಹಿಸಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಇವರು ಅಂಡಿಂಜೆ ಗ್ರಾಮದ ಪ್ರಭಾಕರ ಹಾಗೂ ಶ್ರೀಮತಿ ಜಲಜ ದಂಪತಿಯ ಪುತ್ರಿಯಾಗಿರುತ್ತಾರೆ.

Related posts

ಬೆಳ್ತಂಗಡಿ ಶ್ರೀವಿಶ್ವಕರ್ಮಾಭ್ಯುದಯ ಸಭಾದಿಂದ ಶ್ರೀವಿಶ್ವಕರ್ಮಯಜ್ಞ ಮತ್ತು ಪೂಜೆ

Suddi Udaya

ಶ್ರೀ ಭಗವದ್ಗೀತಾ ಅಭಿಯಾನ -2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತೆ ಸ್ಪರ್ಧೆಗಳ ಉದ್ಘಾಟನೆ

Suddi Udaya

ಕಳೆಂಜ ದೇವಸ್ಥಾನದಲ್ಲಿ ಬೃಹತ್ ನೇಜಿ ನಾಟಿ ಕಾರ್ಯಕ್ರಮ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಜು.6 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್: ಪ್ರತಿ ಖರೀದಿಗೆ ಶೇ. 50 ರಿಯಾಯಿತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya
error: Content is protected !!