July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಶ್ರೀ ಗುರು ರಾಘವೇಂದ್ರ ಸ್ವಾಮಿ ಸೇವಾ ಪ್ರತಿಷ್ಠಾನದಿಂದ ಶ್ರೀ ಶನೇಶ್ವರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಶ್ರೀ ಗುರು ರಾಘವೇಂದ್ರ ಸ್ವಾಮಿ ಸೇವಾ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಸಮಿತಿ ಲಾಯಿಲ ಇದರ ವತಿಯಿಂದ ಫೆ.7ರಂದು ನಡೆಯುವ ಹತ್ತನೇ ವರ್ಷದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಶ್ರೀ ರಾಘವೇಂದ್ರ ಮಠದಲ್ಲಿ ಕ್ಷೇತ್ರದ ಮಹಾಪೋಷಕರಾದ ನಾರಾಯಣ ಬೇಗೂರು ರವರು ಜ.3 ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಪ್ರಧಾನ
ಕಾರ್ಯದರ್ಶಿ ವಸಂತ ಸುವರ್ಣ, ಕೋಶಾಧಿಕಾರಿ ಶ್ರವಣ್ ರಾಜ್, ಕ್ಷೇತ್ರದ ಆಡಳಿತ ಸಮಿತಿಯ ಟ್ರಸ್ಟಿಗಳಾದ ಸೋಮೇಗೌಡ, ಕೃಷ್ಣಪ್ಪ ಪೂಜಾರಿ, ವಿಟ್ಟಲ ಶೆಟ್ಟಿ ಶ್ರೀಮತಿ ವಾರಿಜ ಸುವರ್ಣ, ಶ್ರೀಮತಿ ಸಂಗೀತ ಹೆರಾಜೆ ಹಾಗೂ ಇತರ ಗಣ್ಯರು ಹಾಜರಿದ್ದರು. ಸುರೇಶ್ ಶೆಟ್ಟಿ ಸ್ವಾಗತಿಸಿ ಧನ್ಯವಾದ ಸಮರ್ಪಿಸಿದರು.

Related posts

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ: ಸಾಮೂಹಿಕ ಶ್ರೀ ಗೌರಿ ಪೂಜೆ-ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ಯೂಟ್ಯೂಬರ್ಸ್ ಹಾಗೂ ಖಾಸಗಿ ಚಾನೆಲ್ ವರದಿಗಾರನ ಮೇಲೆ ಹಲ್ಲೆ ಆರೋಪ: ಸ್ಥಳದಲ್ಲಿ ಜನ ಜಮಾಯಿಸಿ ಉದ್ವಿಗ್ನ ಸ್ಥಿತಿ- ಪೊಲೀಸರಿಂದ ಲಾಠಿ ಚಾರ್ಜ್. ಸ್ಥಳದಲ್ಲಿ ಪರಿಸ್ಥಿತಿ ಪ್ರಸ್ತುತ ಶಾಂತವಾಗಿದ್ದು, ಪ್ರಕರಣ ದಾಖಲಿಸಲಾಗುತ್ತಿದೆ: ಎಸ್.ಪಿ

Suddi Udaya

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya

ದೈವದೇವರ ಅವಹೇಳನ ಆರೋಪ: ಕಲಾವಿದರ ವಿರುದ್ಧ ದೂರು

Suddi Udaya

ಪಡಂಗಡಿಯಲ್ಲಿ ಶ್ರೀ ಕಟಿಲೇಶ್ವರಿ ಟ್ರೇಡರ್ಸ್ ಶುಭಾರಂಭ

Suddi Udaya

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್‌ಶಿಪ್ ತ್ರೋಬಾಲ್ ಪಂದ್ಯಾಟ: ಕಣಿಯೂರಿನ ಯೂನಿತ್ ಕೆ. ನಾಯಕತ್ವದ ತಂಡ ಪ್ರಥಮ ಸ್ಥಾನ

Suddi Udaya
error: Content is protected !!