September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಶ್ರೀ ಗುರು ರಾಘವೇಂದ್ರ ಸ್ವಾಮಿ ಸೇವಾ ಪ್ರತಿಷ್ಠಾನದಿಂದ ಶ್ರೀ ಶನೇಶ್ವರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಶ್ರೀ ಗುರು ರಾಘವೇಂದ್ರ ಸ್ವಾಮಿ ಸೇವಾ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಸಮಿತಿ ಲಾಯಿಲ ಇದರ ವತಿಯಿಂದ ಫೆ.7ರಂದು ನಡೆಯುವ ಹತ್ತನೇ ವರ್ಷದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಶ್ರೀ ರಾಘವೇಂದ್ರ ಮಠದಲ್ಲಿ ಕ್ಷೇತ್ರದ ಮಹಾಪೋಷಕರಾದ ನಾರಾಯಣ ಬೇಗೂರು ರವರು ಜ.3 ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಪ್ರಧಾನ
ಕಾರ್ಯದರ್ಶಿ ವಸಂತ ಸುವರ್ಣ, ಕೋಶಾಧಿಕಾರಿ ಶ್ರವಣ್ ರಾಜ್, ಕ್ಷೇತ್ರದ ಆಡಳಿತ ಸಮಿತಿಯ ಟ್ರಸ್ಟಿಗಳಾದ ಸೋಮೇಗೌಡ, ಕೃಷ್ಣಪ್ಪ ಪೂಜಾರಿ, ವಿಟ್ಟಲ ಶೆಟ್ಟಿ ಶ್ರೀಮತಿ ವಾರಿಜ ಸುವರ್ಣ, ಶ್ರೀಮತಿ ಸಂಗೀತ ಹೆರಾಜೆ ಹಾಗೂ ಇತರ ಗಣ್ಯರು ಹಾಜರಿದ್ದರು. ಸುರೇಶ್ ಶೆಟ್ಟಿ ಸ್ವಾಗತಿಸಿ ಧನ್ಯವಾದ ಸಮರ್ಪಿಸಿದರು.

Related posts

ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ

Suddi Udaya

ಉಪ್ಪಿನಂಗಡಿ-ಕದಿಕಾರು ಶ್ರೀ ಚಂದ್ರನಾಥ ಸ್ವಾಮಿ ಬಸದಿ ಪಂಚಕಲ್ಯಾಣ ಮಹೋತ್ಸವ

Suddi Udaya

ವಿ. ಹರೀಶ್ ನೆರಿಯ ರವರಿಗೆ ದ್ವಾರಕಾ ಮಯಿ ಮಠ ದಿಂದ “ಭಜಕ ವಿಠಲ ಪ್ರಿಯ ” ಗೌರವ ಪುರಸ್ಕಾರ ಘೋಷಣೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ; ರೂ.4.81 ಕೋಟಿ ಲಾಭ, ಸದಸ್ಯರಿಗೆ ಶೇ. 18 ಡಿವಿಡೆಂಟ್

Suddi Udaya

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya
error: Content is protected !!