25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ನೆಕ್ಕರಡ್ಕ ಶ್ರೀ ವಿಠೋಬಾ ರಕುಮಾಯಿ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜರಿಂದ 5 ಲಕ್ಷ ರೂ. ಮಂಜೂರು


ಅರಸಿನಮಕ್ಕಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿರಳವಾಗಿರುವ ವಿಠ್ಠಲ ದೇವಸ್ಥಾನಗಳ ಪೈಕಿ ಒಂದಾಗಿರುವ ಹತ್ಯಡ್ಕ ಗ್ರಾಮದ ನೆಕ್ಕರಡ್ಕ ಶ್ರೀ ವಿಠೋಬಾ ರಕುಮಾಯಿ ದೇವಸ್ಥಾನವು ನವೀಕರಣಗೊಳ್ಳುತ್ತಿದ್ದು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜರವರು ಶಾಸಕರ ಅನುದಾನದಲ್ಲಿ 5 ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಿದ್ದಾರೆ.

ಅರಸಿನಮಕ್ಕಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ. ಎಸ್., ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅನಂತ ಗೋಖಲೆ, ಕಾರ್ಯದರ್ಶಿ ಜಿತೇಂದ್ರ ಗೋಖಲೆ, ಬಿಜೆಪಿ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಗಣೇಶ್ ಕೆ. ಹೊಸ್ತೋಟ, ದೇವಳದ ಪ್ರಮುಖರಾದ ಪ್ರಭಾಕರ ಹೆಬ್ಬಾರ್ ಕೊಡಂಗೆ, ದಿನೇಶ್ ಮೆಹೆಂದಳೆ, ಅನಿಲ್ ಕುಮಾರ್, ಕಾರ್ತಿಕ್ ಹೆಬ್ಬಾರ್ ಗೋಖಲೆ, ನವೀನ್ ಶೆಂಡ್ಯೆ,ಬಿಜೆಪಿ ಪ್ರಮುಖರಾದ ವೃಷಾಂಕ್ ಖಾಡಿಲ್ಕರ್, ಶ್ರೀಕಾಂತ್ ಕೆ. ಶಾಸಕರನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಶಾಸಕರನ್ನು ದೇವಳದ ಸಮಿತಿ ವತಿಯಿಂದ ಗೌರವಿಸಲಾಯಿತು.

Related posts

ಜಿಲ್ಲಾ ಮಟ್ಟದ ಅಂತರ್ ಐಟಿಐ ತ್ರೋಬಾಲ್ ಪಂದ್ಯಾಟ: ಎಸ್ ಡಿ ಎಂ ಮಹಿಳಾ ಐಟಿಐ ಪ್ರಥಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎ.ಟಿ.ಎಲ್ ಫೆಸ್ಟ್

Suddi Udaya

ಸ್ವಂತ ಮನೆಯ ಕನಸನ್ನು ನನಸಗಿಸಲು “ಡ್ರೀಮ್ ಡೀಲ್ ಗ್ರೂಪ್” ವಿಶಿಷ್ಟ ಸೇವಿಂಗ್ಸ್ ಪ್ಲಾನ್ ಯೋಜನೆ – ಕೇವಲ 1 ಸಾವಿರ ಪಾವತಿಸಿ ಮನೆ, ಕಾರು, ಬೈಕ್, ಚಿನ್ನ ಗೆಲ್ಲಿರಿ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಸಹಸಂಸ್ಥೆ ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ನಲ್ಲಿ ಉದ್ಘಾಟನೆ

Suddi Udaya

ಕಳೆಂಜ ಅಂಗಡಿಯಲ್ಲಿ ಅಕ್ರಮ ಮದ್ಯ ಸಂಗ್ರಹ ಮಾಡಿದ ಆರೋಪ: ಅಂಗಡಿ ಮಾಲಕನ್ನು ದೋಷಯುಕ್ತಗೊಳಿಸಿ ನ್ಯಾಯಾಲಯ ಆದೇಶ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya
error: Content is protected !!