25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣ ದರ ಕಡಿತ

ಬೆಳ್ತಂಗಡಿ: ಧರ್ಮಸ್ಥಳ ವಿಭಾಗದ ಕೆ.ಎಸ್.ಆರ್.ಟಿ.ಸಿ ಬಸ್‌ಗಳ ಪ್ರಯಾಣ ದರವನ್ನು ಜನವರಿ 5 ರಿಂದ ಜಾರಿಗೆ ಬರುವಂತೆ ಶೇಕಡಾ 10 ರಿಂದ 15ರಷ್ಟು ಕಡಿತಗೊಳಿಸಲಾಗಿದೆ. ಧರ್ಮಸ್ಥಳ ಹಾಗೂ ಬೆಳ್ತಂಗಡಿಯಿಂದ ಸಂಚರಿಸುವ ನಾನ್ ಎಸಿ ಸ್ಲೀಪರ್, ಪಲ್ಲಕ್ಕಿ ಮತ್ತು ರಾಜಹಂಸ ಬಸ್‌ಗಳ ಹೊಸ ದರಗಳು ಇಲ್ಲಿವೆ. ಪ್ರಯಾಣಿಕರು ಇದರ ಸದುಪಯೋಗ ಪಡೆಯಲು ಕೋರಲಾಗಿದೆ.

ಪಲ್ಲಕ್ಕಿ: ಬೆಳ್ತಂಗಡಿ-ಬೆಂಗಳೂರು ದಿನ ದರ 928, ಆದಿತ್ಯವಾರ 961 ರೂ ಹಾಗೂ ಧರ್ಮಸ್ಥಳ-ಬೆಂಗಳೂರು ದಿನ ದರ 850, ಆದಿತ್ಯವಾರ 880 ರೂ.

ನಾನ್/ಎಸಿ ಸ್ಲೀಪರ್: ಧರ್ಮಸ್ಥಳ-ಬೆಂಗಳೂರು ದಿನ ದರ 600 ರೂ., ಆದಿತ್ಯವಾರ 654 ರೂ.

ರಾಜಹಂಸ: ಧರ್ಮಸ್ಥಳ–ಬೆಂಗಳೂರು, ಕುಕ್ಕೆಸುಬ್ರಹ್ಮಣ್ಯ-ಬೆಂಗಳೂರು ದಿನ ದರ 600 ರೂ, ಆದಿತ್ಯವಾರ 654 ರೂ. ದರಕ್ಕೆ ಇಳಿಸಲಾಗಿದೆ.

ಈ ಎಲ್ಲಾ ಬಸ್ಸುಗಳ ಸೇವೆಯಲ್ಲಿ ಮೊದಲ ದರಕ್ಕಿಂತ 180-300 ರೂ.ವರೆಗೆ ದರವನ್ನು ಕಡಿತಗೊಳಿಸಲಾಗಿದೆ.

Related posts

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya

ಕಾಜೂರು: ಬೈಕ್ ಗೆ ಸ್ಕೂಟರ್ ಡಿಕ್ಕಿ: ಸವಾರನಿಗೆ ಗಾಯ

Suddi Udaya

ಸಂಸದ ಬ್ರಿಜೇಶ್ ಚೌಟ, ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 3 ನೇ ವರ್ಷದ ಪಾದರ್ಪಣೆಯ ಸಂಭ್ರಮಾಚರಣೆ

Suddi Udaya

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ

Suddi Udaya

ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿ ಕೇಂದ್ರದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya
error: Content is protected !!