37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ಪಾಲೇದು ಪರಿಸರದಲ್ಲಿ ಕಾಡುಕೋಣ ಓಡಾಟ

ತಣ್ಣೀರುಪಂತ: ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಗೆ ವ್ಯಾಪ್ತಿಯ ತಣ್ಣೀರುಪಂತ ಗ್ರಾಮದ ಪಾಲೇದು, ಬೋಲ್ಡೇಲು, ನಿರ್ಲಾಜೆ, ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಎರಡು ಕಾಡಕೋಣಗಳು ಓಡಾಟ ನಡೆಸುತ್ತಿದೆ.

ತೋಟಗಳಲ್ಲಿ ಅವುಗಳ ಹೆಜ್ಜೆಗುರುತು ಕಂಡಿದ್ದು, ರಸ್ತೆ ಬದಿಯ ಕಾಡಿನಲ್ಲಿರುವ ಕಾಡಕೋಣವನ್ನು ಸ್ಥಳೀಯರೊಬ್ಬರು ಮೊಬೈಲ್ ಕ್ಯಾಮಾರದಲ್ಲಿ ಸೆರೆ ಹಿಡಿದಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಲಾಗಿದೆ.

Related posts

ಸೆ.20-22: ಮಂಗಳೂರು- ಉಡುಪಿಯಲ್ಲಿ ಬಿಗ್ ಬ್ರಾಂಡ್ಸ್ ಎಕ್ಸ್ಪೋ 2024: ಒಂದೇ ಸೂರಿನಡಿಯಲ್ಲಿ 120 ಕ್ಕೂ ಹೆಚ್ಚಿನ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು

Suddi Udaya

ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಂವಾದ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಬಂಟ್ವಾಳ ಬ್ರಾಂಚ್ ಮತ್ತು ಜೆಸಿಐ ಸೀನಿಯರ್ ಛೇಂಬರ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಆಚರಣೆ

Suddi Udaya

ಎ.22-ಮೇ.10: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!