July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ಶತಮಾನೋತ್ಸವ ಸಮಿತಿಯಿಂದ ವಿ.ಪ. ಶಾಸಕ ಮಂಜುನಾಥ ಭಂಡಾರಿಯವರ ಭೇಟಿ

ನಡ ಸ. ಹಿ. ಪ್ರಾ. ಶಾಲೆ ಇದರ ಶತಮಾನೋತ್ಸವ ಸಮಾರೋಪ ಸಮಾರಂಭದ ಬಗ್ಗೆ ಇಂದು ಕರ್ನಾಟಕ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಇವರನ್ನು ಭೇಟಿ ಮಾಡಲಾಯಿತು.

ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿ ಗೌರವ ಸಲಹೆಗಾರ ಬಿ. ರಾಜಶೇಖರ ಅಜ್ರಿ, ಶತಮಾನೋತ್ಸವ ಸಮಿತಿ ಅಧ್ಯಕ್ಷ ಬಿ. ಮುನಿರಾಜ ಅಜ್ರಿ, ಕಾರ್ಯಾಧ್ಯಕ್ಷ ಶಶಿಕಿರಣ್ ಜೈನ್, ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ ಶ್ರದ್ದಾ , ಉಪಾಧ್ಯಕ್ಷ ಅಜಿತ್ ಕುಮಾರ್ ಆರಿಗ,ಹಳೇವಿದ್ಯಾರ್ಥಿ ಸಂಘದ ಅಧ್ಯಕ್ಷರ ಧರಣೇಂದ್ರ ಜೈನ್ ಉಪಸ್ಥಿತರಿದ್ದರು.

Related posts

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ವಾರ್ಷಿಕ ಮಹಾಸಭೆ

Suddi Udaya

ಉಜಿರೆ : ಮಹಾಗಣಪತಿ ದಿನಸಿ ಅಂಗಡಿ ಶುಭಾರಂಭ

Suddi Udaya

ಕುವೆಟ್ಟು; ವಿಕಲಚೇತನರ ಸಮನ್ವಯ ಗ್ರಾಮಸಭೆ : ವಿಕಲಚೇತನರಿಗೆ ರೂ.2.15 ಲಕ್ಷ ನೆರವಿನ ಚೆಕ್ ವಿತರಣೆ

Suddi Udaya

ಗೇರುಕಟ್ಟೆ : ಶ್ರೀನಿಧಿ ಮೆಡಿಕಲ್ ಶುಭಾರಂಭ

Suddi Udaya

ಬೆಳ್ತಂಗಡಿ: ರಾಮನಗರ ನಿವಾಸಿ ಉಪಾಲಕ್ಷಿ ನಿಧನ

Suddi Udaya

ಧರ್ಮಸ್ಥಳ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya
error: Content is protected !!