25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಜಿರೆ: ಚಿರತೆ ಹಾವಳಿಗೆ ಬೋನ್ ಇರಿಸಿದ ಅರಣ್ಯ ಇಲಾಖೆ

ವೇಣೂರು: ವೇಣೂರು ವಲಯ ಅರಣ್ಯ ಇಲಾಖೆಗೆ ಒಳಪಡುವ ಬಜಿರೆ ಗ್ರಾಮದ ಹೊಸಪಟ್ಣ, ಬಜಿರೆ, ಅಜ್ಜಿಬೆಟ್ಟು ಪರಿಸರದಲ್ಲಿ ಕಳೆದ ಹಲವು ದಿನಗಳಿಂದ ಎರಡು ಚಿರತೆಗಳು ಓಡಾಟ ನಡೆಸಿ ಜನರಲ್ಲಿ ಆತಂಕ ಸೃಷ್ಟಿಸಿದ್ದು ಇದೀಗ ಅರಣ್ಯ ಇಲಾಖೆ ಚಿರತೆಯನ್ನು ಸೆರೆಹಿಡಿಯಲು ಬಜಿರೆಯ ಪರದ್ಯಾರು ಎಂಬಲ್ಲಿ ಗೂಡು ಇರಿಸಲಾಗಿದೆ.

ಚಿರತೆ ಹಾವಳಿ ಕುರಿತು ಸುದ್ದಿ ಉದಯ ವೆಬ್ ನ್ಯೂಸ್ ವರದಿ ಪ್ರಕಟಿಸಿದ ಬೆನ್ನಲ್ಲೇ ಕಾರ್ಯಪ್ರವತ್ತಾರದ ಅರಣ್ಯ ಇಲಾಖೆ ಬೋನ್ ಅಳವಡಿಸಿದೆ.

ಈ ಸಂದರ್ಭ ಉಪ ವಲಯ ಅರಣ್ಯಾಧಿಕಾರಿ ಆಶ್ವಿತ್, ಗಸ್ತು ಅರಣ್ಯ ಪಾಲಕ ಸುರೇಶ್, ಅರಣ್ಯ ವೀಕ್ಷಕ ಯುವರಾಜ್ ಸಹಿತ ಸ್ಥಳೀಯರು ಉಪಸ್ಥಿತರಿದ್ದರು. ಬಜಿರೆ ಶಾಲೆ ಮುಖ್ಯಶಿಕ್ಷಕರು ಮುಜಾಂಗ್ರತೆ ವಹಿಸುವಂತೆ ಪೋಷಕರಿಗೆ ಮನದಟ್ಟು ಮಾಡಿದ್ದಾರೆ.

Related posts

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya

ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ ನಲ್ಲಿ ಗುರುಜಯಂತಿ ಆಚರಣೆ

Suddi Udaya

ಚಂದ್ರನ ಮೇಲೆ ಸ್ಪರ್ಶ, ಎಕ್ಸೆಲ್ ನಲ್ಲಿ ಹರ್ಷ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 78655 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya

ದಕ್ಷಿಣ ಭಾರತ ದಿಗಂಬರ ಜೈನ ಅರ್ಚಕರ ಸಂಘದಿಂದ ವೀರೇಂದ್ರ ಹೆಗ್ಗಡೆಯವರಿಗೆ “ಶ್ರಾವಕೋತ್ತಮ ಚಿಂತಾಮಣಿ” ಉಪಾಧಿ ಪ್ರದಾನ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya
error: Content is protected !!