March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಸಿ ಎ ಬ್ಯಾಂಕ್ ಅಧ್ಯಕ್ಷ ಜೊಯೆಲ್ ಮೆಂಡೊನ್ಸಾ ರವರನ್ನು ಅಭಿನಂದಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ

ಬೆಳ್ತಂಗಡಿ: ಇತ್ತೀಚೆಗೆ ನಡೆದ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಅತೀ ಹೆಚ್ಚು ಕ್ರಿಶ್ಚಿಯನ್ ಮತದಾರರನ್ನು ಹೊಂದಿರುವ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ 16ನೇ ವಾರ್ಡ್‌ನಲ್ಲಿ ಬಿಜೆಪಿ ಅಭ್ಯರ್ಥಿ ಪ್ರಣೀಕ್ ಕಿನ್ನಿಗೋಳಿ ಅವರ ಗೆಲುವಿನ ಹಿಂದೆ ಜಿಲ್ಲಾ ಪ್ರಭಾರಿ ಆಗಿ ಜವಾಬ್ದಾರಿ ತೆಗೆದುಕೊಂಡು ಆ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ ಪಕ್ಷದ ಅಭ್ಯರ್ಥಿಯನ್ನು ಗೆಲುವಿನ ದಡ ಸೇರಿಸಿದ ಚಾಣಕ್ಯ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಉಪಾಧ್ಯಕ್ಷ , ಮಡಂತ್ಯಾರು ಸಿ ಎ ಬ್ಯಾಂಕ್ ಅಧ್ಯಕ್ಷ ಜೊಯೆಲ್ ಮೆಂಡೊನ್ಸ ರವರನ್ನು ಇಂದು ನಡೆದ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಸಂಸದರು ಮತ್ತು ಶಾಸಕರು ಶ್ಲಾಘಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಕಿಶೋರ್ ಕುಮಾರ್ ಪುತ್ತೂರು, ಮಂಡಲದ ಅಧ್ಯಕ್ಷ ಶ್ರೀನಿವಾಸ್ ಪುಟಾಣಿ, ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Related posts

ನಾಳ ಗೋಪಾಲಕೃಷ್ಣ ಕಾಮತ್ ನಿಧನ

Suddi Udaya

ಮಡಂತ್ಯಾರು ಶೌರ್ಯ ಘಟಕದ ಸ್ವಯಂಸೇವಕರಿಂದ ಕರ್ನಾಟಕ ಪಬ್ಲಿಕ್ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ‘ಚಿಲಿಪಿಲಿ ಆಟದ ಮೈದಾನ ಶ್ರಮದಾನ

Suddi Udaya

ಅರಸಿನಮಕ್ಕಿ ರೇಣುಕಾ ಸುಧೀರ್ ಇವರ “ಮರುಗದಿರು ಮನವೇ” ಕೃತಿ ಲೋಕಾರ್ಪಣೆ

Suddi Udaya

ಪೈ ಅಕಾಡೆಮಿಯ ನೂತನ ಶಾಖೆ ಕಕ್ಕಿಂಜೆಯಲ್ಲಿ ಶುಭಾರಂಭ

Suddi Udaya

ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆ: ಮೈರೋಳ್ತಡ್ಕ ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಪ್ರಥಮ ಸ್ಥಾನ

Suddi Udaya

ಉಜಿರೆ ಭಾಸ್ಕರ್ ನಾಯ್ಕರ ಮೇಲೆ ಹಲ್ಲೆ ನಡೆಸಿದ ಆರೋಪ: ಮಹೇಶ್‌ ಶೆಟ್ಟಿ ತಿಮರೋಡಿ ಮತ್ತಿತರರ ಮೇಲೆ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದ ಕೋರ್ಟು 15 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸೂಚನೆ

Suddi Udaya
error: Content is protected !!