July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಸಿ ಎ ಬ್ಯಾಂಕ್ ಅಧ್ಯಕ್ಷ ಜೊಯೆಲ್ ಮೆಂಡೊನ್ಸಾ ರವರನ್ನು ಅಭಿನಂದಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ

ಬೆಳ್ತಂಗಡಿ: ಇತ್ತೀಚೆಗೆ ನಡೆದ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಅತೀ ಹೆಚ್ಚು ಕ್ರಿಶ್ಚಿಯನ್ ಮತದಾರರನ್ನು ಹೊಂದಿರುವ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ 16ನೇ ವಾರ್ಡ್‌ನಲ್ಲಿ ಬಿಜೆಪಿ ಅಭ್ಯರ್ಥಿ ಪ್ರಣೀಕ್ ಕಿನ್ನಿಗೋಳಿ ಅವರ ಗೆಲುವಿನ ಹಿಂದೆ ಜಿಲ್ಲಾ ಪ್ರಭಾರಿ ಆಗಿ ಜವಾಬ್ದಾರಿ ತೆಗೆದುಕೊಂಡು ಆ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ ಪಕ್ಷದ ಅಭ್ಯರ್ಥಿಯನ್ನು ಗೆಲುವಿನ ದಡ ಸೇರಿಸಿದ ಚಾಣಕ್ಯ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಉಪಾಧ್ಯಕ್ಷ , ಮಡಂತ್ಯಾರು ಸಿ ಎ ಬ್ಯಾಂಕ್ ಅಧ್ಯಕ್ಷ ಜೊಯೆಲ್ ಮೆಂಡೊನ್ಸ ರವರನ್ನು ಇಂದು ನಡೆದ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಸಂಸದರು ಮತ್ತು ಶಾಸಕರು ಶ್ಲಾಘಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಕಿಶೋರ್ ಕುಮಾರ್ ಪುತ್ತೂರು, ಮಂಡಲದ ಅಧ್ಯಕ್ಷ ಶ್ರೀನಿವಾಸ್ ಪುಟಾಣಿ, ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Related posts

ಮಾ.2: ಬೆಳ್ತಂಗಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ – ದಂತ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿಯಲ್ಲಿ ನೂತನವಾಗಿ ಪ್ರಾರಂಭಿಸಿದ ಡ್ರೀಮ್ ಡೀಲ್ ಗ್ರೂಪ್ಸ್ ಉದ್ಘಾಟನೆ

Suddi Udaya

ನಿಡಿಗಲ್ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಅಂಗಳದಲ್ಲಿದ್ದ ಅಡಿಕೆಯನ್ನು ತಾರಸಿಯ ಮೇಲೆ ಹಾಕಿ ಬರುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ನಿಂತಿದ್ದ ಸ್ಕೂಟರಿಗೆ ಆಟೋ ರಿಕ್ಷಾ ಡಿಕ್ಕಿ: ಸ್ಕೂಟರ್ ಸವಾರನಿಗೆ ಗಾಯ

Suddi Udaya

ಸವಣಾಲು ಬೈರವಕಲ್ಲು ಶ್ರೀ ಬೈರವ ಮೂಜಿಲ್ನಾಯ ಪುರುಷರಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!