September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ: ಅವೈದಿಕ ಪರಂಪರೆಯ ದೈವರಾಧನೆ ಹಾಗೂ ದೈವರಾಧನೆಯಲ್ಲಿ ಬಂಟರು-ಚರ್ಚಾಗೋಷ್ಠಿ

ಮುಂಡಾಜೆ: ಭಾಸ್ಕರ್ ಶೆಟ್ಟಿ ನೆಯ್ಯಾಲು ಇವರ ಮನೆಯಲ್ಲಿ ನಡೆದ ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆಯಲ್ಲಿ, ನಡುವಣ ಲೋಕದಲ್ಲಿ ಅವೈದಿಕ ಪರಂಪರೆಯ ದೈವಾರಾಧನೆ ಹಾಗೂ ದೈವಾರಾಧನೆಯಲ್ಲಿ ಬಂಟರು ಎಂಬ ವಿಶೇಷ ಚರ್ಚಾಗೋಷ್ಠಿ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ಳಾರೆ ಬಜನಿಗುತ್ತು ಅಜಯ್ ಶೆಟ್ಟಿ ಹಾಗೂ ಗಿರೀಶ್ ಶೆಟ್ಟಿ, ಕಲ್ಮಂಜ, ಗಡಿಕಾರರು, ಭಾಗವಹಿಸಿ ದೈವದ ಆರಾಧನೆಯ ಪರಂಪರೆ ಹಾಗೂ ಪ್ರಸ್ತುತ ವಿದ್ಯಾ ಮಾನ, ಹಾದಿ ತಪ್ಪುತ್ತಿರುವ ದೈವರಾದನೆಯ ಆಚರಣೆಯ ಬಗ್ಗೆ ತಿಳಿಯಪಡಿಸಿದರು. ವೇದಿಕೆಯಲ್ಲಿ ಉಜಿರೆ ವಲಯದ ಅಧ್ಯಕ್ಷ ರಾದ ವನಿತಾ ಶೆಟ್ಟಿ, ಉಜಿರೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಬಿ. ಎ. ಕುಮಾರ್ ಹೆಗ್ಡೆ, ಉಜಿರೆ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ಪುಷ್ಪ ಆರ್. ಶೆಟ್ಟಿ, ಅಗರಿ ರಾಮಣ್ಣ ಶೆಟ್ಟಿ, ಅಗರಿ ಪುರುಷೋತ್ತಮ ಶೆಟ್ಟಿ,‌ ಭಾಸ್ಕರ ಶೆಟ್ಟಿ ನೆಯ್ಯಾಲು, ಸುಮಾ ಕೃಷ್ಣಾನಂದ ಶೆಟ್ಟಿ, ಮುಂಡ್ರುಪ್ಪಾಡಿ ವಿಶ್ವನಾಥ ಶೆಟ್ಟಿ, ಗ್ರಾಮ ಸಮಿತಿ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ ನಾಗಂಡ ಇವರುಗಳು ಉಪಸ್ಥಿತರಿದ್ದರು.

ಕಾರ್ಯದರ್ಶಿ ನವೀತ್ ಶೆಟ್ಟಿ, ನೆಯ್ಯಾಲು ಇವರು ಕಾರ್ಯಕ್ರಮವನ್ನು ಸಂಯೋಜಿಸಿದರು. ಜೊತೆ ಕಾರ್ಯದರ್ಶಿ ಹರ್ಷಿತ್ ಶೆಟ್ಟಿ ನೆಯ್ಯಾಲು ಸ್ವಾಗತಿಸಿ , ರಂಜಿತ್ ಶೆಟ್ಟಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಮಹೋತ್ಸವ ಕ್ರೀಡಾ ಸಂಭ್ರಮ

Suddi Udaya

ಡಿ 22: ನವೀಕೃತಗೊಂಡು ಉದ್ಘಾಟನೆಗೆ ಸಿದ್ಧಗೊಂಡಿರುವ ಉಜಿರೆಯ ಸಂತ ಅಂತೋನಿ ಚರ್ಚ್; ಸುಮಾರು ರೂ 1.20 ಕೋಟಿ ವೆಚ್ಚದಲ್ಲಿ ನವೀಕರಣ,ಸಾಂಸ್ಕೃತಿಕ ಕಾರ್ಯಕ್ರಮ, ತುಳು ಹಾಸ್ಯಮಯ ನಾಟಕ ಪ್ರದರ್ಶನ

Suddi Udaya

“ಬೆಸ್ಟ್ ಎಂ.ಎಲ್.ಎ” ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಉಪ್ಪಿನಂಗಡಿಯ ಟೀಮ್ ದಕ್ಷಿಣ ಕಾಶಿ ವತಿಯಿಂದ ಗೌರವ

Suddi Udaya

ಮುಂಡಾಜೆ ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಬಗ್ಗೆ ಸಮಾಲೋಚನೆ ಸಭೆ

Suddi Udaya
error: Content is protected !!