July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ದ್ವಿತೀಯ

ಬೆಳ್ತಂಗಡಿ: ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ. ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಜ.2 ರಂದು ಧರ್ಮಸ್ಥಳ ದಲ್ಲಿ ನಡೆದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಅಂಡಿಂಜೆ ಯ 8ನೇ ತರಗತಿಯ ಕು.ಪ್ರಜ್ನಾ ಭಾಗವಹಿಸಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಇವರು ಅಂಡಿಂಜೆ ಗ್ರಾಮದ ಪ್ರಭಾಕರ ಹಾಗೂ ಶ್ರೀಮತಿ ಜಲಜ ದಂಪತಿಯ ಪುತ್ರಿಯಾಗಿರುತ್ತಾರೆ.

Related posts

ಪ್ರವೇಶ ಪರೀಕ್ಷೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ಹರಿಕೃಷ್ಣ ಇವರು ರಾಷ್ಟ್ರ ಮಟ್ಟದಲ್ಲಿ ರ‍್ಯಾಂಕ್

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿಧ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ: 593 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣ, ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರರಷ್ಟು ಅಂಕಗಳನ್ನು ಪಡೆದುಕೊಂಡು ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ ವಿಶೇಷ ಕಾರ್ಯಕ್ರಮ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾ.01 ರಿಂದ ಜಾತ್ರೋತ್ಸವ ಸಂಭ್ರಮ- ಮಡಿಲು ಸೇವೆ ವಿಶೇಷ: ಬಳಂಜ ಬಿಲ್ಲವ ಸಂಘದಲ್ಲಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ- ಸಮಾಲೋಚನೆ ಸಭೆ

Suddi Udaya

‘ ಟೆಕ್ನೋತ್ಸವ- 2026’ ರಾಜ್ಯಮಟ್ಟದ ಐಟಿ ಉತ್ಸವ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ರನ್ನರ್ ಆಫ್ ಚಾಂಪಿಯನ್

Suddi Udaya
error: Content is protected !!