23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಶ್ರೀ ಗುರು ರಾಘವೇಂದ್ರ ಸ್ವಾಮಿ ಸೇವಾ ಪ್ರತಿಷ್ಠಾನದಿಂದ ಶ್ರೀ ಶನೇಶ್ವರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಶ್ರೀ ಗುರು ರಾಘವೇಂದ್ರ ಸ್ವಾಮಿ ಸೇವಾ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಸಮಿತಿ ಲಾಯಿಲ ಇದರ ವತಿಯಿಂದ ಫೆ.7ರಂದು ನಡೆಯುವ ಹತ್ತನೇ ವರ್ಷದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಶ್ರೀ ರಾಘವೇಂದ್ರ ಮಠದಲ್ಲಿ ಕ್ಷೇತ್ರದ ಮಹಾಪೋಷಕರಾದ ನಾರಾಯಣ ಬೇಗೂರು ರವರು ಜ.3 ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ, ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಪ್ರಧಾನ
ಕಾರ್ಯದರ್ಶಿ ವಸಂತ ಸುವರ್ಣ, ಕೋಶಾಧಿಕಾರಿ ಶ್ರವಣ್ ರಾಜ್, ಕ್ಷೇತ್ರದ ಆಡಳಿತ ಸಮಿತಿಯ ಟ್ರಸ್ಟಿಗಳಾದ ಸೋಮೇಗೌಡ, ಕೃಷ್ಣಪ್ಪ ಪೂಜಾರಿ, ವಿಟ್ಟಲ ಶೆಟ್ಟಿ ಶ್ರೀಮತಿ ವಾರಿಜ ಸುವರ್ಣ, ಶ್ರೀಮತಿ ಸಂಗೀತ ಹೆರಾಜೆ ಹಾಗೂ ಇತರ ಗಣ್ಯರು ಹಾಜರಿದ್ದರು. ಸುರೇಶ್ ಶೆಟ್ಟಿ ಸ್ವಾಗತಿಸಿ ಧನ್ಯವಾದ ಸಮರ್ಪಿಸಿದರು.

Related posts

ನ್ಯಾಯತರ್ಪು: ಬೃಹತ್‌ ಗಾತ್ರದ ಹೆಬ್ಬಾವು ಕೋಳಿ ಗೂಡಿನಲ್ಲಿ ಪತ್ತೆ

Suddi Udaya

ಆರಂಬೋಡಿ: ಪಾಣಿಮೇರುನಲ್ಲಿ ಅಕ್ರಮ ಮರಳು ಸಾಗಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸರಕಾರಿ ಮಾ. ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಮೆಟ್ರಿಕ್ ಮೇಳ – ವ್ಯವಹಾರಿಕ ಜ್ಞಾನಕ್ಕೆ ವೇದಿಕೆ

Suddi Udaya

ಧರ್ಮಸ್ಥಳ : ನಡುಗುಡ್ಡೆಕುಡುಮ ಶ್ರೀ ಟೈಗರ್ಸ್ ವತಿಯಿಂದ ಬಡ ಕುಟುಂಬಗಳಿಗೆ ಆರ್ಥಿಕ ಸಹಾಯಾರ್ಥ ಹಾಗೂ ವಿದ್ಯಾನಿಧಿ ವಿತರಣೆ

Suddi Udaya

ಉಜಿರೆಯ ರವೀಂದ್ರ ನಾಯಕ್ ನಿಧನ

Suddi Udaya

ಕಾಶಿಪಟ್ಣ: ಕಲಾ ಪೋಷಕ ಕಿಶೋರ್ ರಾವ್ ನಿಧನ

Suddi Udaya
error: Content is protected !!