September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮಂಗಳೂರು ಜಿಲ್ಲಾ ಸಮಿತಿಯ ಸಭೆ

ಬೆಳ್ತಂಗಡಿ: ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮಂಗಳೂರು ಜಿಲ್ಲಾ ಸಮಿತಿಯ ಮಹಾಸಭೆಯು ಮಂಗಳೂರಿನ ಊರ್ವ ಕ್ರೀಡಾ ಪ್ರಾಧಿಕಾರದ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ರಾಕೇಶ್ ಮಲ್ಲಿ, ಮಹಾ ಪೋಷಕರಾದ ಪೀತಾಂಬರ ಹೆರಾಜೆ, ತೇಜೋಮಯ, ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಪೂಜಾರಿ, ರತನ್ ಶೆಟ್ಟಿ, ಬೆಳ್ತಂಗಡಿ ತಾಲೂಕು ಅಧ್ಯಕ್ಷ ರಂಜನ್ ಜಿ ಗೌಡ, ನಾಮದೇವ್ , ಹಕೀಮ್, ಧನಂಜಯ ರಾವ್ ಹಾಗೂ ಇತರರು ಹಾಜರಿದ್ದರು.

Related posts

ಬೆಳ್ತಂಗಡಿ ಪತ್ರಕರ್ತರ ಸಂಘಕ್ಕೆ ವಾರ್ತಾಧಿಕಾರಿ ಖಾದರ್‌ಷಾ ಭೇಟಿ

Suddi Udaya

ಬೆಳ್ತಂಗಡಿ ಇತಿಹಾಸದಲ್ಲಿ ಪ್ರಥಮ ಹಬ್ಬ: ಬೆಳ್ತಂಗಡಿ ಸಂಭ್ರಮ ಸಂಪನ್ನ,

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಆಚರಣೆ

Suddi Udaya

ಮುಂಡಾಜೆ ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ವೇಣೂರು ಸಿಎ ಬ್ಯಾಂಕಿನಿಂದ ಹೊಸ ಬಸ್ ತಂಗುದಾನಕ್ಕೆ ಕುಡಿಯುವ ನೀರಿನ ಪಿಲ್ಟರ್ ಕೊಡುಗೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಜಿಲ್ಲಾ ಮಟ್ಟದ ಅತ್ಯುತ್ತಮ ರೆಡ್ ಕ್ರಾಸ್ ಘಟಕ ಹಾಗೂ ಅತ್ಯುತ್ತಮ ರೆಡ್ ಕ್ರಾಸ್ ಜೂನಿಯರ್ ಕೌನ್ಸಿಲರ್ ಪ್ರಶಸ್ತಿ

Suddi Udaya
error: Content is protected !!