September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ತೇಪೆ ಕಾಮಗಾರಿ ಆರಂಭ: ಬಹುಕಾಲದ ಬೇಡಿಕೆಗೆ ಅಲ್ಪ ಪರಿಹಾರ

ಬೆಳ್ತಂಗಡಿ: ಗುಂಡಿಗಳೇ ತುಂಬಿ ಹೋಗಿ ಸಂಚರ ಪ್ರಯಾಸಗೊಂಡಿದ್ದ ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ 45 ಲಕ್ಷ ರೂ.ವೆಚ್ಚದಲ್ಲಿ ತೇಪೆ ಕಾಮಗಾರಿಗೆ ಚಾಲನೆ ಜ.5 ರಂದು ದೊರೆತಿದೆ. ಈ ರಸ್ತೆಯ ಹದೆಗೆಟ್ಟು ಹತ್ತಿರ ಮೂರು ವರ್ಷದ ಬಳಿಕ ದುರಸ್ತಿ ಕಂಡಿದೆ.

12 ಕೀಮಿ.ಉದ್ದ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಜನರ ಬಹುಕಾಲದ ಬೇಡಿಕೆಗೆ ಅಲ್ಪ ಪರಿಹಾರ ದೊರೆತಿದೆ. ಈ ರಸ್ತೆ ಸಂಪೂರ್ಣವಾಗಿ ಡಾಮರೀಕರಣ ಆಗಬೇಕೆಂಬುದು ಸಾರ್ವಜನಿಕರ ಆಶಯ ಆದರೆ ಗುಂಡಿಗಳ ದರ್ಬಾರ್‌ಗೆ ತಾತ್ಕಲಿಕ ಪರಿಹಾರ ದೊರೆತಾಂಗಿದೆ. ಕಳೆದ ಜೂನ್ ತಿಂಗಳಿನಿಂದ ಸುದ್ದಿಉದಯ ಪತ್ರಿಕೆ ನಿರಂತರವಾಗಿ ರಸ್ತೆಯ ಅವ್ಯವಸ್ಥೆಯ ಕುರಿತು ವರದಿ ಪ್ರಕಟಿಸಿ ತಾತ್ಕಲಿಕ ಪರಿಹಾರಕ್ಕೆ ಜನರಧ್ವನಿಯಾಗಿ ನಿಂತಿತ್ತು. ಜನಸ್ಪಂದನ ಸಭೆಯಲ್ಲಿ ರಸ್ತೆಯ ಅವ್ಯವಸ್ಥೆ ಕುರಿತು ವಿಷಯ ಪ್ರಸ್ತಾಪವಾದಗ ಶಾಸಕ ಹರೀಶ್ ಪೂಂಜ ಪ್ಯಾಚ್ ವಾರ್ಕ್ ಕಾಮಗಾರಿ ಒಂದುವಾರದೊಳಗೆ ಆರಂಭವಾಗಲಿದೆ ಅಲ್ಲದೇ ಈ ರಸ್ತೆ ಸಂಪೂರ್ಣ ದುರಸ್ತಿಗೆ ಎಸ್‌ಹೆಚ್‌ಡಿಪಿ ಅಡಿಯಲ್ಲಿ 12 ಕೋಟಿ ರೂ.ಮೀಸಲಿರಿಸಿ ಪ್ರಸ್ತವಾನೆ ಸಲ್ಲಿಸಲಾಗಿದೆ ಎಂದು ಶಾಸಕರು ಮಾಹಿತಿ ನೀಡಿದ್ದರು.

Related posts

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ನಡ ನಿವಾಸಿಗಳಿಂದ ಅಭಿನಂದನೆ

Suddi Udaya

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ

Suddi Udaya

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

Suddi Udaya

ಧರ್ಮಸ್ಥಳ: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ ಎಸ್ಪಿಗೆ ದೂರು ನೀಡಿದ ಆಕೆಯ ತಾಯಿ

Suddi Udaya

ಮುಗೇರಡ್ಕ ಅಂಗನವಾಡಿಯಲ್ಲಿ ಎಲ್ ಕೆಜಿ , ಯುಕೆಜಿ ಪ್ರಾರಂಭ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಅರಿವು ಕಾರ್ಯಕ್ರಮ

Suddi Udaya
error: Content is protected !!