September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ 14: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ನೂತನ ಘಂಟಾ ಗೋಪುರದ ಉದ್ಘಾಟನೆ: ಸಮಾಲೋಚನೆ ಸಭೆ

ಅಳದಂಗಡಿ: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಸನ್ನಿಧಿಗೆ ದೋರಿಂಜೆ ಶ್ರೀಮತಿ ಅಮಣಿ ಮಂಜು ದೇವಾಡಿಗರ ಮಕ್ಕಳು ನೂತನವಾಗಿ ನಿರ್ಮಿಸಿದ ಘಂಟಾ ಗೋಪುರ ಇದರ ಉದ್ಘಾಟನಾ ಸಮಾರಂಭವು ಜ.14ರಂದು ಜರುಗಲಿದ್ದು ಇದರ ಸಮಾಲೋಚನಾ ಸಭೆಯು ಜ.5ರಂದು ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಸನ್ನಿಧಿಯಲ್ಲಿ ಆಡಳಿತದಾರ ಶಿವಪ್ರಸಾದ್ ಅಜಿಲರ ಮುಂದಾಳತ್ವದಲ್ಲಿ ನಡೆಯಿತು.

ಘಂಟಾ ಗೋಪುರದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ರವರು ನೆರವೇರಿಸಲಿದ್ದಾರೆ ಎಂದವರು ತಿಳಿಸಿದರು.

ಸಮಾಲೋಚನಾ ಸಭೆಯಲ್ಲಿ ಪ್ರಮುಖರಾದ ಸದಾನಂದ ಪೂಜಾರಿ ಉಂಗಿಲಬೈಲು,ಪಿಎಚ್ ನಿತ್ಯಾನಂದ ಶೆಟ್ಟಿ,ಹರೀಶ್ ಆಚಾರ್ಯ, ಭರತೇಶ್ ಜರ್ಮನಿ, ಸುಭಾಶ್ಚಂದ್ರ ರೈ ಪಡ್ಯೋಡಿ,ಮೋಹನದಾಸ್ ಎ, ಧರ್ಣಪ್ಪ ಪೂಜಾರಿ ದೊರಿಂಜ, ಅಭಿಷೇಕ್ ನೀರಲ್ಕೆ,ಪ್ರಸಾದ್ ಅಬ್ಬನಬಾಕ್ಯಾರು, ಜಿನ್ನಪ್ಪ ನೀರಲ್ಕೆ, ರಘು ದೇವಾಡಿಗ, ವಿಜಯ ಕುಮಾರ್ ಜೈನ್, ಸುಪ್ರೀತ್ ಜೈನ್, ಶಶಿಕಾಂತ್ ನಾಯಕ್, ಪೂರ್ಣಿಮಾ ಪ್ರಮೋದ್, ಆಟೋ ಚಾಲಕ ಸಂಘದ ಅಧ್ಯಕ್ಷ ಕೊರಗಪ್ಪ, ಕಿರಣ್ ಶೆಟ್ಟಿ ಮತ್ತಿತರು ಉಪಸ್ಥಿತರಿದ್ದರು.

Related posts

ನ.16-17: ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಟೀಕಿಸಲು ನೈತಿಕತೆಯಿಲ್ಲ : ಸಂದೀಪ್ ಎಸ್ ನೀರಲ್ಕೆ ಅರ್ವ

Suddi Udaya

ಬೆಳ್ತಂಗಡಿ ತಾಲೂಕಿನ ಕಲಾವಿದರೇ ನಟಿಸಿ- ನಿರ್ಮಾಣ ಮಾಡಿರುವ ಧರ್ಮಸ್ಥಳ ಕಾತ್ಯಾಯಣಿ ಕ್ರಿಯೆಷನ್‌ನವರ “ತೀರ್ಪು” ಟೆಲಿಫಿಲ್ಮ್ ಯೂಟ್ಯೂಬ್ ನಲ್ಲಿ ಬಿಡುಗಡೆ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗುರುವಂದನ ಮತ್ತು ಬೀಳ್ಕೊಡುಗೆ ಸಮಾರಂಭ

Suddi Udaya

ವೇಣೂರು ಪಚ್ಚೇರಿ ಬಳಿ ಚಿರತೆ ಹಾವಳಿ: ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಿವಿ-ಮೂಗು-ಗಂಟಲು ತಪಾಸಣಾ ಶಿಬಿರ

Suddi Udaya
error: Content is protected !!