July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಮಂಜೂರಾದ ಚೈತನ್ಯ ಅರೋಗ್ಯ ವಿಮಾ ಮೊತ್ತ ವಿತರಣೆ

ಬೆಳ್ತಂಗಡಿ: ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ವೇಣೂರು ಶಾಖೆಯಲ್ಲಿರುವ ಗುರುದೇವ ನವೋದಯ ಸ್ವಸಹಾಯ ಸಂಘದ ಸದಸ್ಯರಾದ ಲೀಲಾ, ಧನುಶ್ರೀ ನವೋದಯ ಸ್ವಸಹಾಯ ಸಂಘದ ಸದಸ್ಯೆ ಅಖಿಲಾ, ವಿನಾಯಕ ನವೋದಯ ಸ್ವಸಹಾಯ ಸಂಘದ ಸದಸ್ಯೆ ರಕ್ಷಾ, ಸಮೃದ್ಧಿ ನವೋದಯ ಸಂಘದ ಸದಸ್ಯೆ ರೇಖಾ ರವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ (ರಿ)ಮಂಗಳೂರಿನಿಂದ ಮಂಜೂರಾದ ಚೈತನ್ಯ ವಿಮಾ ಒಟ್ಟು ಮೊತ್ತ ರೂ.27000/ ಚೆಕ್ ನ್ನು ಶಾಖೆಯ ಶಾಖಾ ವ್ಯವಸ್ಥಾಪಕ ನಿತೀಶ್ ಹೆಚ್. ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಪ್ರೇರಕಿಯಾದ ಶ್ರೀಮತಿ ಆಶಾಲತಾ ಹಾಗೂ ಶಾಖಾ ಸಿಬ್ಬಂದಿಗಳಾದ ಭಗವಾನ್, ಶ್ರೀಮತಿ ನೀತಾ, ಅಜಿತ್, ಶ್ರೀಮತಿ ಭಾರತಿ ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ ಗ್ರಾ.ಪಂ. ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ರುದ್ರಭೂಮಿ ಲೋಕಾರ್ಪಣೆ

Suddi Udaya

ಮುಂಡಾಜೆ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮನ್ ಶರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕೆ ಆಯ್ಕೆ

Suddi Udaya

ಸರಕಾರಿ ನೌಕರರ ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ: ಹೇಮಚಂದ್ರರಿಗೆ ಪ್ರಥಮ ಸ್ಥಾನ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ಅಳದಂಗಡಿ ಪ್ರಾದ್ವಿ ಚಾಲೆಂಜರ್ಸ್ ಅರ್ವ ಮತ್ತು ನಮ್ಮ ಜವನೆರ್ ಹವ್ಯಾಸಿ ಕ್ರೀಡಾ ತಂಡದಿಂದ ಕೆಸರ್ದ ಗೊಬ್ಬು : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!