25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಂ ನಾರಾಯಣ ಬೇಗೂರ್ ರವರಿಗೆ ಶ್ರೀ ರಾಘವೇಂದ್ರ ಮಠದಲ್ಲಿ ಅಭಿನಂದನೆ

ಬೆಳ್ತಂಗಡಿ. ಕಳೆದ 30 ವರ್ಷಗಳಿಂದ ಶ್ರೀ ರಾಘವೇಂದ್ರ ಮಠದಲ್ಲಿ ನಡೆಯುತ್ತಿರುವ ಸಾರ್ವಜನಿಕ ಸತ್ಯ ನಾರಾಯಣ ದೇವರ ಪೂಜೆಯ ಸಂದರ್ಭದಲ್ಲಿ ಕ್ಷೇತ್ರದ ಮಹಾಪೋಷಕರಾದ ಬೆಂಗಳೂರಿನ ಎಂ ನಾರಾಯಣ ಬೇಗೂರು ಅವರಿಗೆ ಜೀವ ದೇವತಾ ಶಾಸ್ತ್ರ ಮುಕ್ತ ವಿಶ್ವವಿದ್ಯಾನಿಲಯದಿಂದ ಸಮಾಜ ಸೇವೆಗಾಗಿ ಗೌರವ ಡಾಕ್ಟರೇಟ್ ಪುರಸ್ಕಾರ ದೊರಕಿದ ಸಲುವಾಗಿ ಕ್ಷೇತ್ರದ ವತಿಯಿಂದ ಶಾಲು ಹೊದಿಸಿ ಫಲ ತಾಂಬೂಲ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ, ಹಿರಿಯರಾದ ವಿಠಲ್ ಶೆಟ್ಟಿ, ಮಹಾಬಲ ಶೆಟ್ಟಿ, ಪ್ರೊ ಎ ಕೃಷ್ಣಪ್ಪ ಪೂಜಾರಿ, ಸೋಮೇಗೌಡ, ಜಯರಾಮ ಬಂಗೇರ, ನಿತ್ಯಾನಂದ ನಾವರ, ಕೃಷ್ಣ ಶೆಟ್ಟಿ ಹಾಗೂ ಇತರ ಗಣ್ಯರು ಹಾಜರಿದ್ದು ಪ್ರಧಾನ ಕಾರ್ಯದರ್ಶಿ ವಸಂತ ಸುವರ್ಣ ಸ್ವಾಗತಿಸಿ ಧನ್ಯವಾದ ಸಮರ್ಪಿಸಿದರು.

Related posts

ಪೆರ್ಲ-ಬೈಪಾಡಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ: ತಾಲೂಕಿನ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಹೊಸಂಗಡಿ: ಗಣೇಶ್ ಪೂಜಾರಿ ಕಾರಾಜೆ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಶುಭಾರಂಭ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಹಿದಾಯತುಲ್ಲಾ ಗೇರುಕಟ್ಟೆ ರವರಿಂದ ಮಿಕ್ಸರ್ ಗ್ರೈಂಡರ್ ಕೊಡುಗೆ

Suddi Udaya

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

Suddi Udaya

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya
error: Content is protected !!