22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಐ.ಆರ್ ಮಾಹಿತಿಗಾಗಿ ನೇಮಿಸಲ್ಪಟ್ಟ ಬೂತ್ ಮಟ್ಟದ ಅಧಿಕಾರಿಗಳ ವಿಳಂಬ ನೀತಿಯ ಬಗ್ಗೆ ಬೆಳ್ತಂಗಡಿ ಎಸ್‌ಡಿಪಿಐ ಯಿಂದ ತಹಸೀಲ್ದಾರ್ ದೂರು

ಬೆಳ್ತಂಗಡಿ : ವಿಶೇಷ ತೀವ್ರ ಪರಿಷ್ಕರಣೆ (SIR) ಮಾಹಿತಿಗಾಗಿ ನೇಮಿಸಲ್ಪಟ್ಟ ಬೂತ್ ಮಟ್ಟದ ಅಧಿಕಾರಿಗಳ (BLO) ವಿಳಂಬ ನೀತಿಯ ಬಗ್ಗೆ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಗೆ ಎಸ್‌ಡಿಪಿಐ ನಿಯೋಗ ದೂರು ನೀಡಿತು.

ಚುನಾವಣಾ ಆಯೋಗ ತಂದಂತಹ (SIR) Special Intensive Revision -(ವಿಶೇಷ ತೀವ್ರ ಪರಿಷ್ಕರಣೆ) ವಿಚಾರದಲ್ಲಿ ತಾವುಗಳು ನೇಮಿಸಲ್ಪಟ್ಟ (BLO) ಬೂತ್ ಮಟ್ಟದ ಅಧಿಕಾರಿಗಳ ಮಾಹಿತಿ ಕೊರತೆಯಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದ್ದು, ತಾವುಗಳು ಈ ಕೂಡಲೆ ಮಧ್ಯ ಪ್ರವೇಶಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಬೇಕಾಗಿ ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಕೋಶಾಧಿಕಾರಿ ಸ್ವಾಲಿ ಮದ್ದಡ್ಕ, ನಗರ ಸಮಿತಿ ಅಧ್ಯಕ್ಷ ರಿಯಾಝ್ ಬೆಳ್ತಂಗಡಿ, ಕ್ಷೇತ್ರ ಸಮಿತಿ ಸದಸ್ಯರಾದ ಅಶ್ರಫ್ ಕಟ್ಟೆ, ಶುಕುರ್ ಕುಪ್ಪೆಟ್ಟಿ ಹಾಗೂ ಇಸ್ಮಾಯಿಲ್ ಸಂಜಯನಗರ ಉಪಸ್ಥಿತರಿದ್ದರು.

Related posts

ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಟೈಲರ್ ಅಸೋಸಿಯೇಶನ್ ವತಿಯಿಂದ ಗುರುವಾಯನಕೆರೆ ಡಾ| ವೇಣುಗೋಪಾಲ ಶರ್ಮರವರಿಗೆ ಸನ್ಮಾನ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್.ಇ) ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಬೆಳ್ತಂಗಡಿ ಲೋಕಾಯುಕ್ತ ಎಸ್ಪಿಯವರಿಂದ ಸಾರ್ವಜನಿಕ ಕುಂದು ಕೊರತೆ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ

Suddi Udaya
error: Content is protected !!