23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮಂಗಳೂರು ಜಿಲ್ಲಾ ಸಮಿತಿಯ ಸಭೆ

ಬೆಳ್ತಂಗಡಿ: ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮಂಗಳೂರು ಜಿಲ್ಲಾ ಸಮಿತಿಯ ಮಹಾಸಭೆಯು ಮಂಗಳೂರಿನ ಊರ್ವ ಕ್ರೀಡಾ ಪ್ರಾಧಿಕಾರದ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ರಾಕೇಶ್ ಮಲ್ಲಿ, ಮಹಾ ಪೋಷಕರಾದ ಪೀತಾಂಬರ ಹೆರಾಜೆ, ತೇಜೋಮಯ, ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಪೂಜಾರಿ, ರತನ್ ಶೆಟ್ಟಿ, ಬೆಳ್ತಂಗಡಿ ತಾಲೂಕು ಅಧ್ಯಕ್ಷ ರಂಜನ್ ಜಿ ಗೌಡ, ನಾಮದೇವ್ , ಹಕೀಮ್, ಧನಂಜಯ ರಾವ್ ಹಾಗೂ ಇತರರು ಹಾಜರಿದ್ದರು.

Related posts

ಉಜಿರೆ ಎಸ್. ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಡಿ.ಶ್ರೇಯಸ್ ಕುಮಾರ್ ಭೇಟಿ

Suddi Udaya

ನಾಡಿನಾದ್ಯಂತ ನವರಾತ್ರಿ ಸಂಭ್ರಮ; ಕರಾವಳಿಯಲ್ಲಿ ಮಾರ್ನೆಮಿ ವೇಷಗಳ ಸದ್ದು ಆರಂಭ

Suddi Udaya

ನಾರಾವಿ ಗ್ರಾಮ ಪಂಚಾಯತಿಗೆ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ಭೇಟಿ

Suddi Udaya

ಬೆಳ್ತಂಗಡಿ: ಗೃಹಜ್ಯೋತಿ ಯೋಜನೆಗೆ ಜೂ.18ರಿಂದ ನೋಂದಣಿ

Suddi Udaya

ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ

Suddi Udaya

ಬಳಂಜ: ಛದ್ಮವೇಷ ಸ್ಪರ್ಧೆಯಲ್ಲಿ ಸತತ ಪ್ರಶಸ್ತಿ ಪಡೆದ ಬಳಂಜ ಶಾಲಾ ವಿದ್ಯಾರ್ಥಿ ಸಮ್ಯಕ್ ಜೈನ್

Suddi Udaya
error: Content is protected !!