38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಮಂಜೂರಾದ ಚೈತನ್ಯ ಅರೋಗ್ಯ ವಿಮಾ ಮೊತ್ತ ವಿತರಣೆ

ಬೆಳ್ತಂಗಡಿ: ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ವೇಣೂರು ಶಾಖೆಯಲ್ಲಿರುವ ಗುರುದೇವ ನವೋದಯ ಸ್ವಸಹಾಯ ಸಂಘದ ಸದಸ್ಯರಾದ ಲೀಲಾ, ಧನುಶ್ರೀ ನವೋದಯ ಸ್ವಸಹಾಯ ಸಂಘದ ಸದಸ್ಯೆ ಅಖಿಲಾ, ವಿನಾಯಕ ನವೋದಯ ಸ್ವಸಹಾಯ ಸಂಘದ ಸದಸ್ಯೆ ರಕ್ಷಾ, ಸಮೃದ್ಧಿ ನವೋದಯ ಸಂಘದ ಸದಸ್ಯೆ ರೇಖಾ ರವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ (ರಿ)ಮಂಗಳೂರಿನಿಂದ ಮಂಜೂರಾದ ಚೈತನ್ಯ ವಿಮಾ ಒಟ್ಟು ಮೊತ್ತ ರೂ.27000/ ಚೆಕ್ ನ್ನು ಶಾಖೆಯ ಶಾಖಾ ವ್ಯವಸ್ಥಾಪಕ ನಿತೀಶ್ ಹೆಚ್. ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಪ್ರೇರಕಿಯಾದ ಶ್ರೀಮತಿ ಆಶಾಲತಾ ಹಾಗೂ ಶಾಖಾ ಸಿಬ್ಬಂದಿಗಳಾದ ಭಗವಾನ್, ಶ್ರೀಮತಿ ನೀತಾ, ಅಜಿತ್, ಶ್ರೀಮತಿ ಭಾರತಿ ಉಪಸ್ಥಿತರಿದ್ದರು.

Related posts

ವೇಣೂರು ಪೊಲೀಸ್ ಠಾಣೆಯ ಎಎಸ್ಐ ಆಗಿ ಬೆನ್ನಿಚ್ಛನ್ ಅಧಿಕಾರ ಸ್ವೀಕಾರ

Suddi Udaya

ದಿ| ಗಿರಿಜ ಕೋಂಗುಜೆ ಯವರ ಉತ್ತರ ಕ್ರಿಯೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ನೂತನ ಶಾಖೆ ‘ಕೋಟಕ್ ಲೈಫ್’ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಹೆಣ್ಣು ಮಕ್ಕಳ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ ಅರಣ್ಯ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಭಜನಾ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು

Suddi Udaya
error: Content is protected !!