25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಡಿಂಜೆ ಗ್ರಾ.ಪಂ. ಮಕ್ಕಳ ಗ್ರಾಮಸಭೆ

ಅಂಡಿಂಜೆ : ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ನಿತಿನ್ ಎಂ ಇವರ ಅಧ್ಯಕ್ಷತೆಯಲ್ಲಿ ಮಕ್ಕಳ ಗ್ರಾಮಸಭೆ ಜ.6ರಂದು ನಡೆಯಿತು.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ವಿವಿಧ ಶಾಲಾ ಮಕ್ಕಳಿಂದ ಶೈಕ್ಷಣಿಕ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ವೇತಾ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವರಿ ಸಮಿತಿ ಅಂಡಿಂಜೆ ಶಾಲಾ ಅಧ್ಯಕ್ಷ ರಮೇಶ , ಸದಸ್ಯರಾದ ವಿಜಯ ಬಂಗೇರ ಅಂಡಿಂಜೆ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ನಳಿನಿ, ಸರಕಾರಿ ಪ್ರೌಢ ಶಾಲಾ ಪ್ರಥಮ ದರ್ಜೆಯ ಸಹಾಯಕರಾದ ಪ್ರಕಾಶ್ ಬಿ.ಆರ್ ಸಾವ್ಯ, ಸ. ಉ.ಪ್ರಾ. ಶಾಲಾ ಶಿಕ್ಷಕ ಮಂಜುನಾಥ್ ಶೆಟ್ಟಿಗಾರ್, ನೆಲ್ಲಿಂಗೇರಿ ಶಾಲಾ ಶಿಕ್ಷಕಿ ಅಕ್ಷತಾ ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಸಿಬ್ಬಂದಿ ಶೀನ ಕಾರ್ಯಕ್ರಮ ನಿರೂಪಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಪಂಚಾಯತ್ ಸದಸ್ಯ ಹರೀಶ್ ಹೆಗ್ಡೆ ವಂದಿಸಿದರು.

ಶಾಲಾ ಮುಖ್ಯ ಶಿಕ್ಷಕರಾದ ಕವನ್ ಕುಮಾರ್, ಇತರ ಅಧ್ಯಾಪಕ ವೃಂದದವರು, ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

Related posts

ಮಡಂತ್ಯಾರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪ್ರಮೋದ್ ಕುಮಾರ್

Suddi Udaya

ಅಳದಂಗಡಿಯಲ್ಲಿ ಭಕ್ತಿ ಭಾವದಿಂದ ಮೊಳಗಿದ ಹನುಮೋತ್ಸವ, ಸಾವಿರಾರು ಭಕ್ತರು ಭಾಗಿ ಕುಣಿತ ಭಜನೆ, ಹನುಮ ಯಾಗ, ಹನುಮಾನ್ ಚಾಲಿಸ ಪಠಣ, ಹನುಮ ಶ್ರೀರಕ್ಷೆ ವಿತರಣೆ, ಲಂಕಾದಹನ, ಶಿವಾಜಿ‌ ನಾಟಕ

Suddi Udaya

ಗರ್ಡಾಡಿ ಯುವಕ ಮಂಡಲ ವತಿಯಿಂದ 34ನೇ ವರ್ಷದ ಮೊಸರು ಕುಡಿಕೆ ಉತ್ಸವ: ಅಧ್ಯಕ್ಷರಾಗಿ ಹರೀಶ್ ಪೂಜಾರಿ ಬರಮೇಲು

Suddi Udaya

ನ್ಯಾಯ್ಯತರ್ಪು: ಮನೆಗಳಿಗೆ ಸಿಡಿಲು ಬಡಿದು ಹಾನಿ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಉಜಿರೆ-ಧರ್ಮಸ್ಥಳ ರಸ್ತೆಯ ನೀರಚಿಲುಮೆಯ ಬಳಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ವಿದ್ಯಾಸಿರಿ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!