25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ: ಹಾನಿ

ಇಂದಬೆಟ್ಟು: ಇಲ್ಲಿಯ ಬಂಗಾಡಿ ಎರ್ಮಾಲ ನಿವಾಸಿ ಪಿ ಆರ್ ಪಳನಿ ಸ್ವಾಮಿ ಹಾಗೂ ಕೇಶವ ನಾಯ್ಕ ರವರ ರಬ್ಬರ್ ತೋಟಕ್ಕೆ ಜ.5ರಂದು ಮಧ್ಯಾಹ್ನ ಆಕಸ್ಮಿಕ ಬೆಂಕಿ ತಗುಲಿ ಐನೂರು ರಬ್ಬರ್ ಮರಗಳ ಬುಡದಲ್ಲಿ ಹಾನಿಯಾಗಿದೆ.

ಸ್ಥಳೀಯ ನಿವಾಸಿಗಳು ಸೇರಿ ಬೆಂಕಿ ನಂದಿಸಿರುವುದರಿಂದ ಅಪಾರ ಹಾನಿಯಾಗುವುದನ್ನು ತಡೆದರು.

Related posts

ಬಹುಮುಖ ಪ್ರತಿಭೆ ವಿದುಷಿ ಸಹನಾ ಎಂ. ಶೆಟ್ಟಿ ಭರತನಾಟ್ಯ ರಂಗಪ್ರವೇಶ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಕುವೆಟ್ಟು: ಚರಂಡಿ ವ್ಯವಸ್ಥೆ ದುರಸ್ತಿಗೊಳಿಸಿ, ಕಾಮಗಾರಿ ಪ್ರಾರಂಭ ಮಾಡುವಂತೆ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಹಾಗೂ ಪಿಡಿಒ ರವರಿಗೆ ಮನವಿ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಗಿಡ ನೆಡುವ ಹಾಗೂ ಸಸಿ ವಿತರಣಾ ಕಾರ್ಯಕ್ರಮ

Suddi Udaya

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!