22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ತೇಪೆ ಕಾಮಗಾರಿ ಆರಂಭ: ಬಹುಕಾಲದ ಬೇಡಿಕೆಗೆ ಅಲ್ಪ ಪರಿಹಾರ

ಬೆಳ್ತಂಗಡಿ: ಗುಂಡಿಗಳೇ ತುಂಬಿ ಹೋಗಿ ಸಂಚರ ಪ್ರಯಾಸಗೊಂಡಿದ್ದ ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ 45 ಲಕ್ಷ ರೂ.ವೆಚ್ಚದಲ್ಲಿ ತೇಪೆ ಕಾಮಗಾರಿಗೆ ಚಾಲನೆ ಜ.5 ರಂದು ದೊರೆತಿದೆ. ಈ ರಸ್ತೆಯ ಹದೆಗೆಟ್ಟು ಹತ್ತಿರ ಮೂರು ವರ್ಷದ ಬಳಿಕ ದುರಸ್ತಿ ಕಂಡಿದೆ.

12 ಕೀಮಿ.ಉದ್ದ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಜನರ ಬಹುಕಾಲದ ಬೇಡಿಕೆಗೆ ಅಲ್ಪ ಪರಿಹಾರ ದೊರೆತಿದೆ. ಈ ರಸ್ತೆ ಸಂಪೂರ್ಣವಾಗಿ ಡಾಮರೀಕರಣ ಆಗಬೇಕೆಂಬುದು ಸಾರ್ವಜನಿಕರ ಆಶಯ ಆದರೆ ಗುಂಡಿಗಳ ದರ್ಬಾರ್‌ಗೆ ತಾತ್ಕಲಿಕ ಪರಿಹಾರ ದೊರೆತಾಂಗಿದೆ. ಕಳೆದ ಜೂನ್ ತಿಂಗಳಿನಿಂದ ಸುದ್ದಿಉದಯ ಪತ್ರಿಕೆ ನಿರಂತರವಾಗಿ ರಸ್ತೆಯ ಅವ್ಯವಸ್ಥೆಯ ಕುರಿತು ವರದಿ ಪ್ರಕಟಿಸಿ ತಾತ್ಕಲಿಕ ಪರಿಹಾರಕ್ಕೆ ಜನರಧ್ವನಿಯಾಗಿ ನಿಂತಿತ್ತು. ಜನಸ್ಪಂದನ ಸಭೆಯಲ್ಲಿ ರಸ್ತೆಯ ಅವ್ಯವಸ್ಥೆ ಕುರಿತು ವಿಷಯ ಪ್ರಸ್ತಾಪವಾದಗ ಶಾಸಕ ಹರೀಶ್ ಪೂಂಜ ಪ್ಯಾಚ್ ವಾರ್ಕ್ ಕಾಮಗಾರಿ ಒಂದುವಾರದೊಳಗೆ ಆರಂಭವಾಗಲಿದೆ ಅಲ್ಲದೇ ಈ ರಸ್ತೆ ಸಂಪೂರ್ಣ ದುರಸ್ತಿಗೆ ಎಸ್‌ಹೆಚ್‌ಡಿಪಿ ಅಡಿಯಲ್ಲಿ 12 ಕೋಟಿ ರೂ.ಮೀಸಲಿರಿಸಿ ಪ್ರಸ್ತವಾನೆ ಸಲ್ಲಿಸಲಾಗಿದೆ ಎಂದು ಶಾಸಕರು ಮಾಹಿತಿ ನೀಡಿದ್ದರು.

Related posts

ಪುಂಜಾಲಕಟ್ಟೆ ಕೆ ಪಿ ಎಸ್ ಪದವಿ ಪೂರ್ವ ವಿಭಾಗದ ಕಂಪ್ಯೂಟರ್ ವಿಭಾಗದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಪುತ್ತೂರು: ಸಹಾಯಕ ಆಯುಕ್ತ ಗಿರೀಶ್ ನಂದನ್ ವರ್ಗಾವಣೆ: ನೂತನ ಆಯುಕ್ತರಾಗಿ ಮಹೇಶ್ ಚಂದ್ರ ನೇಮಕ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ನಿರ್ದೇಶಕ ಜಯರಾಮ ಶೆಟ್ಟಿ ಮುಂಡಾಡಿಗುತ್ತುರವರಿಗೆ ವಿಶ್ವೇಶ್ವರಯ್ಯ ಅಂತರರಾಷ್ಟ್ರೀಯ ಪ್ರಶಸ್ತಿ

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾನ್ವಿ ಪೂಜಾರಿ ಮಡಂತ್ಯಾರು ಆಯ್ಕೆ

Suddi Udaya

ಮಚ್ಚಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಗ್ರೈಂಡರ್ ಕೊಡುಗೆ

Suddi Udaya

ಬೆಳಾಲು ಶ್ರೀ ಧ.ಮಂ ಪ್ರೌಢ ಶಾಲೆಯಲ್ಲಿ ಅಣಬೆ ಬೇಸಾಯ ತರಬೇತಿ

Suddi Udaya
error: Content is protected !!