July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ತೇಪೆ ಕಾಮಗಾರಿ ಆರಂಭ: ಬಹುಕಾಲದ ಬೇಡಿಕೆಗೆ ಅಲ್ಪ ಪರಿಹಾರ

ಬೆಳ್ತಂಗಡಿ: ಗುಂಡಿಗಳೇ ತುಂಬಿ ಹೋಗಿ ಸಂಚರ ಪ್ರಯಾಸಗೊಂಡಿದ್ದ ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ 45 ಲಕ್ಷ ರೂ.ವೆಚ್ಚದಲ್ಲಿ ತೇಪೆ ಕಾಮಗಾರಿಗೆ ಚಾಲನೆ ಜ.5 ರಂದು ದೊರೆತಿದೆ. ಈ ರಸ್ತೆಯ ಹದೆಗೆಟ್ಟು ಹತ್ತಿರ ಮೂರು ವರ್ಷದ ಬಳಿಕ ದುರಸ್ತಿ ಕಂಡಿದೆ.

12 ಕೀಮಿ.ಉದ್ದ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಜನರ ಬಹುಕಾಲದ ಬೇಡಿಕೆಗೆ ಅಲ್ಪ ಪರಿಹಾರ ದೊರೆತಿದೆ. ಈ ರಸ್ತೆ ಸಂಪೂರ್ಣವಾಗಿ ಡಾಮರೀಕರಣ ಆಗಬೇಕೆಂಬುದು ಸಾರ್ವಜನಿಕರ ಆಶಯ ಆದರೆ ಗುಂಡಿಗಳ ದರ್ಬಾರ್‌ಗೆ ತಾತ್ಕಲಿಕ ಪರಿಹಾರ ದೊರೆತಾಂಗಿದೆ. ಕಳೆದ ಜೂನ್ ತಿಂಗಳಿನಿಂದ ಸುದ್ದಿಉದಯ ಪತ್ರಿಕೆ ನಿರಂತರವಾಗಿ ರಸ್ತೆಯ ಅವ್ಯವಸ್ಥೆಯ ಕುರಿತು ವರದಿ ಪ್ರಕಟಿಸಿ ತಾತ್ಕಲಿಕ ಪರಿಹಾರಕ್ಕೆ ಜನರಧ್ವನಿಯಾಗಿ ನಿಂತಿತ್ತು. ಜನಸ್ಪಂದನ ಸಭೆಯಲ್ಲಿ ರಸ್ತೆಯ ಅವ್ಯವಸ್ಥೆ ಕುರಿತು ವಿಷಯ ಪ್ರಸ್ತಾಪವಾದಗ ಶಾಸಕ ಹರೀಶ್ ಪೂಂಜ ಪ್ಯಾಚ್ ವಾರ್ಕ್ ಕಾಮಗಾರಿ ಒಂದುವಾರದೊಳಗೆ ಆರಂಭವಾಗಲಿದೆ ಅಲ್ಲದೇ ಈ ರಸ್ತೆ ಸಂಪೂರ್ಣ ದುರಸ್ತಿಗೆ ಎಸ್‌ಹೆಚ್‌ಡಿಪಿ ಅಡಿಯಲ್ಲಿ 12 ಕೋಟಿ ರೂ.ಮೀಸಲಿರಿಸಿ ಪ್ರಸ್ತವಾನೆ ಸಲ್ಲಿಸಲಾಗಿದೆ ಎಂದು ಶಾಸಕರು ಮಾಹಿತಿ ನೀಡಿದ್ದರು.

Related posts

ಬೆಳ್ತಂಗಡಿ : ಟೀಮ್ ಸತ್ಯಜಿತ್‌ ಸುರತ್ಕಲ್ ತಂಡದಿಂದ ಬೃಹತ್ ಜನಾಗ್ರಹ ಸಭೆಯ ಪೂರ್ವಭಾವಿ ಸಭೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಕಾರ್ಯಗಳಿಗೆ ರಾಜ್ಯಾದ್ಯಂತ ಮೆಚ್ಚುಗೆ: ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಭಾವಚಿತ್ರ ಪೇಂಟಿಂಗ್ ನಲ್ಲಿ ತಯಾರಿಸಿ ಬಳ್ಳಾರಿಯ ಅಭಿಮಾನಿಯಿಂದ ಹಸ್ತಾಂತರ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya

ಕನ್ಯಾಡಿ ಶ್ರೀಗಳ ಚಾತುರ್ಮಾಸಕ್ಕೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗಣ್ಯರ ಭೇಟಿ

Suddi Udaya

ಶಿಬಾಜೆ : ಅರಂಪಾದೆಯಲ್ಲಿ ಕೃಷಿ ತೋಟವನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಿದ ಹಿನ್ನೆಲೆ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿಯ ಪ್ರಭಾತ್ ಸ್ಟೋರ್ಸ್ ನ ಮಾಲಕ ಪ್ರಶಾಂತ್ ಭಟ್ ನಿಧನ

Suddi Udaya
error: Content is protected !!