32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಮಂಜೂರಾದ ಚೈತನ್ಯ ಅರೋಗ್ಯ ವಿಮಾ ಮೊತ್ತ ವಿತರಣೆ

ಬೆಳ್ತಂಗಡಿ: ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ವೇಣೂರು ಶಾಖೆಯಲ್ಲಿರುವ ಗುರುದೇವ ನವೋದಯ ಸ್ವಸಹಾಯ ಸಂಘದ ಸದಸ್ಯರಾದ ಲೀಲಾ, ಧನುಶ್ರೀ ನವೋದಯ ಸ್ವಸಹಾಯ ಸಂಘದ ಸದಸ್ಯೆ ಅಖಿಲಾ, ವಿನಾಯಕ ನವೋದಯ ಸ್ವಸಹಾಯ ಸಂಘದ ಸದಸ್ಯೆ ರಕ್ಷಾ, ಸಮೃದ್ಧಿ ನವೋದಯ ಸಂಘದ ಸದಸ್ಯೆ ರೇಖಾ ರವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ (ರಿ)ಮಂಗಳೂರಿನಿಂದ ಮಂಜೂರಾದ ಚೈತನ್ಯ ವಿಮಾ ಒಟ್ಟು ಮೊತ್ತ ರೂ.27000/ ಚೆಕ್ ನ್ನು ಶಾಖೆಯ ಶಾಖಾ ವ್ಯವಸ್ಥಾಪಕ ನಿತೀಶ್ ಹೆಚ್. ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಪ್ರೇರಕಿಯಾದ ಶ್ರೀಮತಿ ಆಶಾಲತಾ ಹಾಗೂ ಶಾಖಾ ಸಿಬ್ಬಂದಿಗಳಾದ ಭಗವಾನ್, ಶ್ರೀಮತಿ ನೀತಾ, ಅಜಿತ್, ಶ್ರೀಮತಿ ಭಾರತಿ ಉಪಸ್ಥಿತರಿದ್ದರು.

Related posts

ಮದುವೆ ಜೌತಣ ಕೂಟ: ಊಟ ಮಾಡಿದ ಹಲವು ಮಂದಿ ಅಸ್ವಸ್ಥ ಪ್ರಕರಣ : ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡ ಭೇಟಿ

Suddi Udaya

ಮುಂಬೈನ ಡೊಂಬಿವಿಲಿನಲ್ಲಿ ನಡೆದ ಶಾರದೋತ್ಸವ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಭಕ್ತಿಹೆಜ್ಜೆ ಬಳಗದ ಭಜನಾ ಮಂಡಳಿಯ ಭಜಕರಿಂದ ಭಜನಾ ಸೇವೆ

Suddi Udaya

ಉಜಿರೆಯಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪತ್ತೆಗಾಗಿ ಮನವಿ

Suddi Udaya

ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶಶಿಪ್ರಭಾ ಬಿ ಅವರಿಗೆ ನಿವೃತ್ತಿ

Suddi Udaya

ಪುದುವೆಟ್ಟು: ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ ನಿಧನ

Suddi Udaya
error: Content is protected !!