22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಆಯುಷ್ಮಾನ್ ಉಪ ಆರೋಗ್ಯ ಕೇಂದ್ರ ರಾಷ್ಟ್ರಮಟ್ಟದಲ್ಲಿ ಆಯ್ಕೆ

ಬೆಳ್ತಂಗಡಿ : ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ನಿಡ್ಲೆ ಉಪ ಆರೋಗ್ಯ ಕೇಂದ್ರವು ತನ್ನ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಯಿಂದ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ.


ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡ್ಲೆ ಆಯುಷ್ಮಾನ್ ಆರೋಗ್ಯ ಕೇಂದ್ರವು ವೈದ್ಯರು ಮತ್ತು ಸಿಬ್ಬಂದಿ ವರ್ಗದ ಉತ್ತಮ ಗುಣಮಟ್ಟದ ಸೇವಾ ಸಾಧನೆಗಾಗಿ ರಾಷ್ಟ್ರಮಟ್ಟದಲ್ಲಿ ಆಯ್ಕೆಯಾಗುವ ಮೂಲಕ
ಇಲಾಖಾ ಮಟ್ಟದಲ್ಲಿ ವ್ಯಾಪಕ ಅಭಿನಂದನೆಗೆ ಪಾತ್ರವಾಗಿದೆ.

ನಿಡ್ಲೆ ಆಯುಷ್ಮಾನ್ ಆರೋಗ್ಯ ಕೇಂದ್ರವು 2001ರಲ್ಲಿ ಪ್ರಾರಂಭಗೊಂಡಿದ್ದು 2021ರಲ್ಲಿ ಮೇಲ್ದರ್ಜೆಗೇರಿ ಸಮುದಾಯ ಆರೋಗ್ಯಾಧಿಕಾರಿ ಹುದ್ದೆ ನೇಮಕಗೊಂಡಿತ್ತು.
ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ತುಷಾರ ಕುಮಾರಿ ಕಾರ್ಯನಿರ್ವಹಿಸುತ್ತಿದ್ದಾರೆ.
ಇದೀಗ ನಿಡ್ಲೆ ಆಯುಷ್ಮಾನ್ಆರೋಗ್ಯ ಕೇಂದ್ರದಲ್ಲಿ ಸಮುದಾಯ ಆರೋಗ್ಯ ಅಧಿಕಾರಿಯಾಗಿ ವಿನುತಾ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಯಾಗಿ ಸುಜಾತ, ಆಶಾ ಕಾರ್ಯಕರ್ತೆಯರಾದ ಯುಮುನಾ, ಸುನೀತಾ, ಚಂದ್ರಾವತಿ‌ ಇವರು ವೈದ್ಯಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಈ ಭಾಗದ ಜನರು ಎಲ್ಲಾ ಪ್ರಾಥಮಿಕ ಸೇವೆಗಳನ್ನು ಪಡೆಯುತ್ತಿದ್ದಾರೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಅಭಿನಂದನ ಕಾರ್ಯಕ್ರಮ

Suddi Udaya

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

Suddi Udaya

ತೆಕ್ಕಾರು ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಉಜಿರೆ ಹಳೆಪೇಟೆಯಲ್ಲಿ ಫ್ಯಾಬ್ರಿಕ್ ಲೂಮ್ ರೆಡಿಮೇಡ್ ಶಾಪ್ ಉದ್ಘಾಟನೆ

Suddi Udaya

ಎಸ್ಐಟಿ ವಿಚಾರಣೆಗೆ ಜಯಂತ್ ಟಿ., ಗಿರೀಶ್ ಮಟ್ಟಣ್ಣವರ್, ಯ್ಯೂಟ್ಯೂಬರ್ ಗಳಾದ ಮನಾಫ್, ಅಭಿಷೇಕ್ ಹಾಜರು

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬೋರ್‌ವೆಲ್ ಸೌಲಭ್ಯವನ್ನು ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!