July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜ ದಿಢೀರ್ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ಶಾಸಕ ಹರೀಶ್ ಪೂಂಜ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ಜ.6 ರಂದು ನಡೆದಿದೆ.

ತಹಶೀಲ್ದಾರ್ ಕಚೇರಿ, ಮೀಟಿಂಗ್ ಹಾಲ್, ಭೂಮಿ ಶಾಖೆ, ಆಹಾರ ಶಾಖೆ, ಸರ್ವೇ ಇಲಾಖೆಗೆ – ಅಭಿಲೇಖಾಲಯ, ರೇಕಾಡ್ ರೂಮ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಬಳಂಜ: ಯುವ ಬಿಲ್ಲವ ವೇದಿಕೆಯಿಂದ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾವಳಿ,ಸನ್ಮಾನ

Suddi Udaya

ಬೆಳ್ತಂಗಡಿಯಲ್ಲಿ ಸರಣಿ ಕಳ್ಳತನ ಪ್ರಕರಣ: ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಂಡದಿಂದ ಪರಿಶೀಲನೆ

Suddi Udaya

ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಶಾಸಕ ಹರೀಶ್ ಪೂಂಜ ಸಾರಥ್ಯದಲ್ಲಿ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೋಸೆ ಹಬ್ಬಕ್ಕೆ ಚಾಲನೆ

Suddi Udaya

ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಜಯರಾಜ ಜೈನ್, ಖಜಾಂಚಿಯಾಗಿ ನಾರಾಯಣ ಶೆಟ್ಟಿ, ರಾಜ್ಯ ಪರಿಷತ್‌ ಸದಸ್ಯರಾಗಿ ಪ್ರದೀಪ್ ಕುಮಾರ್ ಆಯ್ಕೆ

Suddi Udaya

ಪಡಿತರ ಅಂಗಡಿಗಳ ಮೂಲಕ ಕುಚ್ಚಲು ಅಕ್ಕಿ ವಿತರಿಸುವಂತೆ ಎಸ್‌ಡಿಪಿಐ ವತಿಯಿಂದ ಸಾಂಕೇತಿಕ ಪ್ರತಿಭಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya
error: Content is protected !!