September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ರಾಮ ಸೇವಾ ಮಂದಿರದ ಪಾಕಶಾಲೆಯ ಕಾಮಗಾರಿಗೆ ರಾಘವೇಂದ್ರ ನಾಯಕ್ ಬರ್ಗುಳ ರಿಂದ ರೂ. 1 ಲಕ್ಷ ದೇಣಿಗೆ

ಕೊಕ್ಕಡ : ಕೊಕ್ಕಡ ಶ್ರೀ ರಾಮ ಭಜನಾ ಮಂದಿರದ ಹಿರಿಯರಾದ ದಿ| ಪುರುಷೋತ್ತಮ ನಾಯಕ್ ಬರ್ಗುಳ ಇವರ ಪುತ್ರ ರಾಘವೇಂದ್ರ ನಾಯಕ್ ಬರ್ಗುಳ, ಶಿಶಿಲ ಇವರು ಜ. 6ರಂದು ರಾಮ ಸೇವಾ ಮಂದಿರದ ಪಾಕಶಾಲೆಯ ಕಾಮಗಾರಿಗೆ ರೂ. 1 ಲಕ್ಷ ಮೊತ್ತವನ್ನು ದೇಣಿಗೆಯಾಗಿ ನೀಡಿದರು. ಈ ಹಿಂದೆಯೂ ಕಟ್ಟಡದ ಕಾಮಗಾರಿಗೆ ಹಲವಾರು ಸಲ ದೇಣಿಗೆಯನ್ನು ನೀಡಿರುತ್ತಾರೆ.

ಈ ಸಂಧರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರಾದ ಕೃಷ್ಣ ಭಟ್ ಹಿತ್ತಿಲು, ಶ್ರೀ ರಾಮ ಸೇವಾ ಟ್ರಸ್ಟ್ ನ ಅಧ್ಯಕ್ಷ ಬಾಲಕೃಷ್ಣ ನೈಮಿಷ, ವಿಶ್ವ ಹಿಂದೂ ಪರಿಷತ್ ನ ಅಧ್ಯಕ್ಷ ಪುರುಷೋತ್ತಮ ಕೊಕ್ಕಡ, ಶ್ರೀ ರಾಮ ಸೇವಾ ಟ್ರಸ್ಟ್ ಕಾರ್ಯದರ್ಶಿ ಶಶಿ ಕೊಕ್ಕಡ, ಕೋಶಾಧಿಕಾರಿ ಫಣಿರಾಜ್ ಜೈನ್ ಕೊಕ್ಕಡ, ಸದಸ್ಯರು ಹಾಗೂ ಅಂಬಿಕಾ ಕ್ಲಿನಿಕ್ ಡಾ. ಗಣೇಶ್ ಪ್ರಸಾದ್ , ಸಾಂತಪ್ಪ ಮಡಿವಾಳ, ಕೀರ್ತನ್ ಭಂಡಾರಿ, ಗಣೇಶ್ ದೇವಾಡಿಗ, ಗಣೇಶ್ ಹಿತ್ತಿಲು, ಪ್ರವೀಣ್ ಕೊಕ್ಕಡ ಉಪಸ್ಥಿತರಿದ್ದರು.

Related posts

ಶ್ರಿ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ ಉದ್ಘಾಟನೆ

Suddi Udaya

ಬಂದಾರು ಗ್ರಾಮಸ್ಥರಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಉಜಿರೆ ಅನುಗ್ರಹ ಪಿ.ಯು ಕಾಲೇಜಿಗೆ ನುಗ್ಗಿದ್ದ ಕಳ್ಳರು: ಸಿಸಿ ಕ್ಯಾಮೆರಾ, ಎನ್ ವಿಆರ್, ಹಾರ್ಡ್ ಡಿಸ್ಕ್ ಕಳ್ಳತನ

Suddi Udaya

ಕೋರಂ ಕೊರತೆ ಹಾಗೂ ಅಧಿಕಾರಿಗಳು ಲೇಟಾಗಿ ಭಾಗವಹಿಸಿದ್ದರಿಂದ ನೆರಿಯ ಗ್ರಾಮಸಭೆ ಮುಂದೂಡಿಕೆ

Suddi Udaya

ಕೊಕ್ಕಡ: ಎಂಡೋ ಪೀಡಿತ ವಿಶೇಷ ಚೇತನರಿಗೆ ಉಚಿತ ಬಸ್ ಪಾಸ್ ವಿತರಣೆ

Suddi Udaya
error: Content is protected !!