23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1ಕೋಟಿ ವಿಮಾ ಮೊತ್ತದ ಚೆಕ್ ವಿತರಣೆ

ಬೆಳ್ತಂಗಡಿ: ಕಳೆದ ಕೆಲವು ತಿಂಗಳುಗಳ ಹಿಂದೆ ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುರುವಾಯನಕೆರೆ ಸಮೀಪ ಕರ್ತವ್ಯ ನಿರ್ವಹಿಸುತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದ ಬೆಳ್ತಂಗಡಿ ಮೆಸ್ಕಾಂ ಶಾಖೆಯ ಪವ‌ರ್ ಮ್ಯಾನ್ ವಿಜೇಶ್ ಅವರ

ಕುಟುಂಬಕ್ಕೆ ಮೆಸ್ಕಾಂ ಇಲಾಖೆಯ ವೈಯಕ್ತಿಕ ಅಪಘಾತದ ವಿಮಾ ಯೋಜನೆಯಡಿ ರೂ 1 ಕೋಟಿ ಮೊತ್ತದ ಚೆಕ್ ನ್ನು ಮೆಸ್ಕಾಂ ಅಧ್ಯಕ್ಷ ಹರೀಶ್‌ ಕುಮಾರ್ ಮೃತ ಪವರ್ ಮ್ಯಾನ್ ಅವರ ತಾಯಿ ಪೂರ್ಣಿಮಾ ಅವರಿಗೆ ಹಸ್ತಾಂತರಿಸಿದರು. ಈ ವೇಳೆ ಅಧಿಕಾರಿಗಳು ಉಪಸ್ಥಿತರಿದ್ದರು

Related posts

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ: ವೈಭವದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಮತ್ತು ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ಸಿಪಿ ಆರ್ ಮಾಹಿತಿ ಮತ್ತು ತರಬೇತಿ ಕಾರ‍್ಯಕ್ರಮ

Suddi Udaya

ವೇಣೂರು: ನೂರುಲ್ ಹುಧಾ ಮಸೀದಿಯ ಸಿಬ್ಬಂದಿ ನಝೀರ್ ಹನೀಫಿರವರಿಗೆ ಉಮ್ರಾ ಯಾತ್ರೆಗೆ ಬಿಳ್ಕೋಡುಗೆ

Suddi Udaya

ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಗುರುವಾಯನಕೆರೆ: ಖಾಸಗಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿ ಸಾವು

Suddi Udaya
error: Content is protected !!