July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚೆಕ್ ಅಮಾನ್ಯ ಪ್ರಕರಣ; ನ್ಯಾಯಾಲಯದಲ್ಲಿ ಖುಲಾಸೆ

ಬೆಳ್ತಂಗಡಿ : ವ್ಯವಹಾರ ಸಂಬಂಧ ಎಂಬುವುದಾಗಿ 9 ಲಕ್ಷ ರೂಪಾಯಿ ಹಣ ಪಡೆದು ಅದಕ್ಕೆ ಚೆಕ್ ನೀಡಿ ವಾಪಸ್ ನೀಡದ ಕಾರಣ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ನಿವಾಸಿ ಚಂದ್ರಶೇಖರ್ ಎಮ್ ಎಂಬವರು ಬೆಳ್ತಂಗಡಿ ಸಿ.ಜೆ(ಹಿ.ವಿ) ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ 11-12-2023 ರಂದು ಆರೋಪಿ ರೇಷ್ಮೆ ರೋಡ್ ನಿವಾಸಿ ಸಂತೋಷ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಈ ಬಗ್ಗೆ ಬೆಳ್ತಂಗಡಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ವಾದ-ಪ್ರತಿವಾದದ ಬಳಿಕ ಆರೋಪಿ ಬೆಳ್ತಂಗಡಿ ತಾಲೂಕಿನ ರೇಷ್ಮೆ ರೋಡ್ ನಿವಾಸಿ ಸಂತೋಷ್ ಎಂಬವರನ್ನು ಪ್ರಕರಣದಲ್ಲಿ ದೋಷಮುಕ್ತಗೊಳಿಸಿ ಜ.3 ರಂದು ತೀರ್ಪು ನೀಡಲಾಗಿದೆ.

ಆರೋಪಿ ಪರ ವಕೀಲರಾದ ಶ್ರೀಮತಿ ಉಷಾ.ಎನ್.ಜಿ ಮತ್ತು ವೈ.ರಾಧಾಕೃಷ್ಣ ಇವರು ವಾದ ಮಂಡಿಸಿದ್ದರು.

Related posts

ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

Suddi Udaya

ಶ್ರೀ ಎರ್ನೋಡಿ ಕ್ಷೇತ್ರ ಉಜಿರೆ ವಷಾ೯ವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಪೋಸ್ಟ್‌ : ಮುಂಬಯಿಯ ಶ್ರೀನಾಥ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದಕಟ್ಟೆ ವ್ಯವಸ್ಥಾಪನಾ ಸಮಿತಿ ರಚನೆ: ಅಧ್ಯಕ್ಷರಾಗಿ ಡಾ| ಶಶಿಧರ ಡೋಂಗ್ರೆ ಸೇನೆರೆಬೈಲು, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಆಯ್ಕೆ

Suddi Udaya

ನೆರಿಯ ಒಂಟಿ ಸಲಗ ಕಾರಿನ ಮೇಲೆ ದಾಳಿ ಪ್ರಕರಣ: ಇಬ್ಬರಿಗೆ ಗಾಯ ಐದು ಮಂದಿ ಪ್ರಾಣಾಪಾಯದಿಂದ ಪಾರು

Suddi Udaya

ಶ್ರೀ ಮಹಾಗಣಪತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸೌತಡ್ಕದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!