September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚೆಕ್ ಅಮಾನ್ಯ ಪ್ರಕರಣ; ನ್ಯಾಯಾಲಯದಲ್ಲಿ ಖುಲಾಸೆ

ಬೆಳ್ತಂಗಡಿ : ವ್ಯವಹಾರ ಸಂಬಂಧ ಎಂಬುವುದಾಗಿ 9 ಲಕ್ಷ ರೂಪಾಯಿ ಹಣ ಪಡೆದು ಅದಕ್ಕೆ ಚೆಕ್ ನೀಡಿ ವಾಪಸ್ ನೀಡದ ಕಾರಣ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ನಿವಾಸಿ ಚಂದ್ರಶೇಖರ್ ಎಮ್ ಎಂಬವರು ಬೆಳ್ತಂಗಡಿ ಸಿ.ಜೆ(ಹಿ.ವಿ) ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ 11-12-2023 ರಂದು ಆರೋಪಿ ರೇಷ್ಮೆ ರೋಡ್ ನಿವಾಸಿ ಸಂತೋಷ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಈ ಬಗ್ಗೆ ಬೆಳ್ತಂಗಡಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ವಾದ-ಪ್ರತಿವಾದದ ಬಳಿಕ ಆರೋಪಿ ಬೆಳ್ತಂಗಡಿ ತಾಲೂಕಿನ ರೇಷ್ಮೆ ರೋಡ್ ನಿವಾಸಿ ಸಂತೋಷ್ ಎಂಬವರನ್ನು ಪ್ರಕರಣದಲ್ಲಿ ದೋಷಮುಕ್ತಗೊಳಿಸಿ ಜ.3 ರಂದು ತೀರ್ಪು ನೀಡಲಾಗಿದೆ.

ಆರೋಪಿ ಪರ ವಕೀಲರಾದ ಶ್ರೀಮತಿ ಉಷಾ.ಎನ್.ಜಿ ಮತ್ತು ವೈ.ರಾಧಾಕೃಷ್ಣ ಇವರು ವಾದ ಮಂಡಿಸಿದ್ದರು.

Related posts

ನಿವೃತ್ತ ನೌಕರರ ಸಂಘದ ರಜತ ಮಹೋತ್ಸವ ಸ್ಮರಣಸಂಚಿಕೆ “ಪ್ರಬುದ್ಧ” ಡಾ| ಡಿ. ಹೆಗ್ಗಡೆಯವರಿಗೆ ಅರ್ಪಣೆ

Suddi Udaya

ಪ್ರತಿಭಾ ಕಾರಂಜಿ: ಸ್ಟಾರ್‌ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಂದಂತಹ ಗ್ರಾಹಕರಿಗೆ ಗಿಡಗಳನ್ನು ನೀಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ

Suddi Udaya

ತಾಲೂಕಿನಲ್ಲಿ ಮುಂದುವರಿದ ಬೆಟ್ಟಿಂಗ್ ಭರಾಟೆ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವ ಪ್ರಾರಂಭ

Suddi Udaya
error: Content is protected !!