July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೀರ್ಣೋದ್ದಾರಗೊಳ್ಳುತ್ತಿರುವ ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಮಂದಿರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ಕೊಕ್ಕಡ: ಇಲ್ಲಿನ ಹಳ್ಳಿಂಗೇರಿಯಲ್ಲಿರುವ ಶ್ರೀ ಅಯ್ಯಪ್ಪ ಮಂದಿರದ ಜೀರ್ಣೋದ್ದಾರ ಕಾರ್ಯ ನಡೆಯುತ್ತಿದ್ದು ಇಲ್ಲಿಗೆ ಧಾರ್ಮಿಕ ಮುಖಂಡ ಸಮಾಜ ಸೇವಕ ಕಿರಣ್ ಚಂದ್ರಪುಷ್ಪಗಿರಿ ಭೇಟಿ ನೀಡಿ ಜೀರ್ಣೋದ್ದಾರ ಕಾರ್ಯಗಳನ್ನು ವೀಕ್ಷಿಸಿದರು. ಅಲ್ಲದೆ ಈ ಜೀರ್ಣೋದ್ದಾರ ಕಾರ್ಯಕ್ಕೆ ತಮ್ಮಿಂದಾದ ಸಹಾಯವನ್ನು ಮಾಡುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಜೀರ್ಣೋದ್ದಾರ ಅಧ್ಯಕ್ಷ ರುಕ್ಮಯ ಮಡಿವಾಳ, ಉಪಾಧ್ಯಕ್ಷ ಲೋಕೇಶ್ ಕೆಂಪಕೋಡಿ , ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಸಮಿತಿ ಅಧ್ಯಕ್ಷ ವಿಶ್ವನಾಥ ಕೊಡಿಂಗೇರಿ ,ನೀಲಯ, ಸುಬ್ರಹ್ಮಣ್ಯ ಆಚಾರ್ಯ, ಶಶಿ ಕೊಕ್ಕಡ, ದೇವದಾಸ್ ಕಾವು, ಧನಂಜಯ ಕಾವು , ರಾಘವ ಭಂಡಾರಿ, ಸಚಿನ್ ಭಜ ಹಾಗೂ ಊರಿನವರು ಉಪಸ್ಥಿತರಿದ್ದರು.

Related posts

ನಾಳ: ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ಸೆ.28: ಬೆಳ್ತಂಗಡಿ ರಾಜ ಕೇಸರಿ ಸೇವಾ ಟ್ರಸ್ಟ್ ವತಿಯಿಂದ ನಾವೂರಿನಲ್ಲಿ ಉಚಿತ ನೇತ್ರಾ ಮತ್ತು ಹೃದಯ ತಪಾಸಣಾ ಶಿಬಿರ

Suddi Udaya

ಮರೋಡಿ: ವೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿದ 90 ವರ್ಷದ ವಯೋವೃದ್ದೆ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಭಯೋತ್ಪಾದಕರ ದಾಳಿ ಖಂಡಿಸಿ ಮಲವಂತಿಗೆ – ಮಿತ್ತಬಾಗಿಲು ಗ್ರಾಮಸ್ಥರ ಪ್ರತಿಭಟನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಕಳಿಯ: ಕುಳಾಯಿ ಮೇಗಿನ ಮನೆ ಕೃಷಿಕ ಜಗನ್ನಾಥ ಶೆಟ್ಟಿ ನಿಧನ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರತಿಭಾ ಸಂಭ್ರಮ

Suddi Udaya
error: Content is protected !!