22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಮಾಣೂರು ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನದ ಜೀರ್ಣೋದ್ಧಾರಕ್ಕೆ 1,ಲಕ್ಷ ದೇಣಿಗೆ

ಮಚ್ಚಿನ ಮಾಣೂರು ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನದ ಶಂಕು ಸ್ಥಾಪನೆ ಕಾರ್ಯಕ್ರಮದ ಅತಿಥಿಗಳಾಗಿ ಆಗಮಿಸಿದ ಕೊಡುಗೈ ದಾನಿ, ಸಮಾಜಸೇವಕ, ಯುವ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಸಹಕಾರ ನೀಡುವ ಬಗ್ಗೆ ಭರವಸೆ ನೀಡಿದ್ದು ಪ್ರಥಮ ಹಂತವಾಗಿ ರೂ. 1ಲಕ್ಷ ನೀಡಿ ಸಹಕರಿಸಿದ್ದಾರೆ.


ಈ ಸಂಧರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಚಂದ್ರಕಾಂತ ನಿಡ್ಡಾಜೆ, ಪವಿತ್ರ ಪಾಣಿ ಶ್ರೀ ಎಂ. ಕೃಷ್ಣ ಭಟ್ ಮಾಣೂರು, ಗೌರವ ಸಲಹೆಗಾರರಾದ ಗೋಪಾಲ ಪೂಜಾರಿ ಕೋಲಾಜೆ, ಸದಸ್ಯರುಗಳಾದ ಹೊನ್ನಪ್ಪ ಮೂಲ್ಯ ಮಾಣೂರು, ಪ್ರಶಾಂತ್ ಮೂಲ್ಯ ಮಾಣೂರು, ಸೀತಾರಾಮ ಮೂಲ್ಯ ಹರ್ಮಾಡಿ,ಪುರಂದರ ಗೌಡ ನೆಕ್ಕಿಲಾಜೆ, ಹರೀಶ್ ಪ್ರಭು ಮುದಲಡ್ಕ, ಸಿದ್ಧಿವಿನಾಯಕ ಭಜನಾ ಮಂಡಳಿ ಅಧ್ಯಕ್ಷರಾದ ದಿನೇಶ್ ಮೂಲ್ಯ ಕೊಂಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.

Related posts

ಹೊಸಂಗಡಿ ಶೌರ್ಯ ‌ವಿಪತ್ತು ನಿರ್ವಹಣಾ ಘಟಕದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರ ಕೇಂದ್ರ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜರ ಮನವಿಗೆ ಸ್ಪಂದಿಸಿದ ಸರ್ಕಾರ

Suddi Udaya

ಕರ್ನಾಟಕ ರಾಜ್ಯ ಅಮೆಚೂರು ಸಂಸ್ಥೆ ರಾಜ್ಯ ತೀರ್ಪುಗಾರರ ಮಂಡಳಿಯ ಸಂಚಾಲಕರಾಗಿ ಪ್ರಭಾಕರ್ ನಾರಾವಿ ಆಯ್ಕೆ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya

ಕೊಕ್ಕಡ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.66 ಫಲಿತಾಂಶ

Suddi Udaya

ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಹರೀಶ್ ಪೂಂಜ

Suddi Udaya
error: Content is protected !!