22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ರಾಮ ಸೇವಾ ಮಂದಿರದ ಪಾಕಶಾಲೆಯ ಕಾಮಗಾರಿಗೆ ರಾಘವೇಂದ್ರ ನಾಯಕ್ ಬರ್ಗುಳ ರಿಂದ ರೂ. 1 ಲಕ್ಷ ದೇಣಿಗೆ

ಕೊಕ್ಕಡ : ಕೊಕ್ಕಡ ಶ್ರೀ ರಾಮ ಭಜನಾ ಮಂದಿರದ ಹಿರಿಯರಾದ ದಿ| ಪುರುಷೋತ್ತಮ ನಾಯಕ್ ಬರ್ಗುಳ ಇವರ ಪುತ್ರ ರಾಘವೇಂದ್ರ ನಾಯಕ್ ಬರ್ಗುಳ, ಶಿಶಿಲ ಇವರು ಜ. 6ರಂದು ರಾಮ ಸೇವಾ ಮಂದಿರದ ಪಾಕಶಾಲೆಯ ಕಾಮಗಾರಿಗೆ ರೂ. 1 ಲಕ್ಷ ಮೊತ್ತವನ್ನು ದೇಣಿಗೆಯಾಗಿ ನೀಡಿದರು. ಈ ಹಿಂದೆಯೂ ಕಟ್ಟಡದ ಕಾಮಗಾರಿಗೆ ಹಲವಾರು ಸಲ ದೇಣಿಗೆಯನ್ನು ನೀಡಿರುತ್ತಾರೆ.

ಈ ಸಂಧರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರಾದ ಕೃಷ್ಣ ಭಟ್ ಹಿತ್ತಿಲು, ಶ್ರೀ ರಾಮ ಸೇವಾ ಟ್ರಸ್ಟ್ ನ ಅಧ್ಯಕ್ಷ ಬಾಲಕೃಷ್ಣ ನೈಮಿಷ, ವಿಶ್ವ ಹಿಂದೂ ಪರಿಷತ್ ನ ಅಧ್ಯಕ್ಷ ಪುರುಷೋತ್ತಮ ಕೊಕ್ಕಡ, ಶ್ರೀ ರಾಮ ಸೇವಾ ಟ್ರಸ್ಟ್ ಕಾರ್ಯದರ್ಶಿ ಶಶಿ ಕೊಕ್ಕಡ, ಕೋಶಾಧಿಕಾರಿ ಫಣಿರಾಜ್ ಜೈನ್ ಕೊಕ್ಕಡ, ಸದಸ್ಯರು ಹಾಗೂ ಅಂಬಿಕಾ ಕ್ಲಿನಿಕ್ ಡಾ. ಗಣೇಶ್ ಪ್ರಸಾದ್ , ಸಾಂತಪ್ಪ ಮಡಿವಾಳ, ಕೀರ್ತನ್ ಭಂಡಾರಿ, ಗಣೇಶ್ ದೇವಾಡಿಗ, ಗಣೇಶ್ ಹಿತ್ತಿಲು, ಪ್ರವೀಣ್ ಕೊಕ್ಕಡ ಉಪಸ್ಥಿತರಿದ್ದರು.

Related posts

ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮುಂಡಾಜೆ ಶೀಟ್ ಬಳಿ ಮಿನಿ ಬಸ್ಸಿಗೆ ಲಾರಿ ಡಿಕ್ಕಿ : ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ

Suddi Udaya

 ಡಾ| ಡಿ. ಹೆಗ್ಗಡೆಯವರಿಗೆ “ಯಕ್ಷದ್ರುವ ಪಟ್ಲ ಸಂಭ್ರಮ -2023” ಆಮಂತ್ರಣ

Suddi Udaya

ತೋಟತ್ತಾಡಿ : ಯಾಂತ್ರಿಕೃತ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಧರ್ಮಸ್ಥಳದ ಆಕರ್ಷ್‌ ರಾಜ್ಯಕ್ಕೆ ಐದನೇ ಸ್ಥಾನ

Suddi Udaya

ಸವಣಾಲು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕಾರು: ಚಾಲಕ ಪ್ರಾಣಪಾಯದಿಂದ ಪಾರು

Suddi Udaya
error: Content is protected !!