25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1ಕೋಟಿ ವಿಮಾ ಮೊತ್ತದ ಚೆಕ್ ವಿತರಣೆ

ಬೆಳ್ತಂಗಡಿ: ಕಳೆದ ಕೆಲವು ತಿಂಗಳುಗಳ ಹಿಂದೆ ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುರುವಾಯನಕೆರೆ ಸಮೀಪ ಕರ್ತವ್ಯ ನಿರ್ವಹಿಸುತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದ ಬೆಳ್ತಂಗಡಿ ಮೆಸ್ಕಾಂ ಶಾಖೆಯ ಪವ‌ರ್ ಮ್ಯಾನ್ ವಿಜೇಶ್ ಅವರ

ಕುಟುಂಬಕ್ಕೆ ಮೆಸ್ಕಾಂ ಇಲಾಖೆಯ ವೈಯಕ್ತಿಕ ಅಪಘಾತದ ವಿಮಾ ಯೋಜನೆಯಡಿ ರೂ 1 ಕೋಟಿ ಮೊತ್ತದ ಚೆಕ್ ನ್ನು ಮೆಸ್ಕಾಂ ಅಧ್ಯಕ್ಷ ಹರೀಶ್‌ ಕುಮಾರ್ ಮೃತ ಪವರ್ ಮ್ಯಾನ್ ಅವರ ತಾಯಿ ಪೂರ್ಣಿಮಾ ಅವರಿಗೆ ಹಸ್ತಾಂತರಿಸಿದರು. ಈ ವೇಳೆ ಅಧಿಕಾರಿಗಳು ಉಪಸ್ಥಿತರಿದ್ದರು

Related posts

ನಾರಾವಿಯ ಪ್ರೀಮಲ್ ನಿಶ್ಮಾ ಸಂಶೋಧನಾ ಲೇಖನದಲ್ಲಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಸಹಾಯಧನ ವಿತರಣೆ

Suddi Udaya

ಸೌಜನ್ಯ ಹತ್ಯೆ ಪ್ರಕರಣ: ನೈಜ‌ ಆರೋಪಿಗಳ ಪತ್ತೆ‌‌ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡನೆ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಬೆಹರಿನ್ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್ ಪ್ರದಾನ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ, ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ, ಹಾಗೂ ಮಹಿಳಾ ಸಂಘ ಬೆಳ್ತಂಗಡಿ ಇವುಗಳ ಆಶ್ರಯದಲ್ಲಿ : ಪರಮ ಪೂಜ್ಯ ಶ್ರೀ ಪೂರ್ಣಾನಂದ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya
error: Content is protected !!