22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1ಕೋಟಿ ವಿಮಾ ಮೊತ್ತದ ಚೆಕ್ ವಿತರಣೆ

ಬೆಳ್ತಂಗಡಿ: ಕಳೆದ ಕೆಲವು ತಿಂಗಳುಗಳ ಹಿಂದೆ ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುರುವಾಯನಕೆರೆ ಸಮೀಪ ಕರ್ತವ್ಯ ನಿರ್ವಹಿಸುತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದ ಬೆಳ್ತಂಗಡಿ ಮೆಸ್ಕಾಂ ಶಾಖೆಯ ಪವ‌ರ್ ಮ್ಯಾನ್ ವಿಜೇಶ್ ಅವರ

ಕುಟುಂಬಕ್ಕೆ ಮೆಸ್ಕಾಂ ಇಲಾಖೆಯ ವೈಯಕ್ತಿಕ ಅಪಘಾತದ ವಿಮಾ ಯೋಜನೆಯಡಿ ರೂ 1 ಕೋಟಿ ಮೊತ್ತದ ಚೆಕ್ ನ್ನು ಮೆಸ್ಕಾಂ ಅಧ್ಯಕ್ಷ ಹರೀಶ್‌ ಕುಮಾರ್ ಮೃತ ಪವರ್ ಮ್ಯಾನ್ ಅವರ ತಾಯಿ ಪೂರ್ಣಿಮಾ ಅವರಿಗೆ ಹಸ್ತಾಂತರಿಸಿದರು. ಈ ವೇಳೆ ಅಧಿಕಾರಿಗಳು ಉಪಸ್ಥಿತರಿದ್ದರು

Related posts

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

Suddi Udaya

ಶಕ್ತಿ ಯೋಜನೆಗೆ ಶಕ್ತಿ ತುಂಬಿದ ಪುರುಷರು

Suddi Udaya

ಜೆಸಿಐ ಉಜಿರೆ ಸಿಟಿ ಘಟಕದ ವತಿಯಿಂದ ಪ್ರಯಾಸ್ ಡೇ ಕಾರ್ಯಕ್ರಮ

Suddi Udaya

ಶಿಶಿಲ: ನವರಾತ್ರಿ ಪ್ರಯುಕ್ತ ಕುಣಿತ ಭಜನಾ ಸಪ್ತಾಹ ಶುಭಾರಂಭ

Suddi Udaya

ಅಂಡಿಂಜೆಯಲ್ಲಿ ಭಟ್ಸ್ ಮೆಡಿಕಲ್ ಶುಭಾರಂಭ

Suddi Udaya

ಬಳಂಜ : 90 ವರ್ಷದ ವೆಂಕಮ್ಮ ರವರಿಂದ ಮತ ಚಲಾವಣೆ

Suddi Udaya
error: Content is protected !!