25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚೆಕ್ ಅಮಾನ್ಯ ಪ್ರಕರಣ; ನ್ಯಾಯಾಲಯದಲ್ಲಿ ಖುಲಾಸೆ

ಬೆಳ್ತಂಗಡಿ : ವ್ಯವಹಾರ ಸಂಬಂಧ ಎಂಬುವುದಾಗಿ 9 ಲಕ್ಷ ರೂಪಾಯಿ ಹಣ ಪಡೆದು ಅದಕ್ಕೆ ಚೆಕ್ ನೀಡಿ ವಾಪಸ್ ನೀಡದ ಕಾರಣ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ನಿವಾಸಿ ಚಂದ್ರಶೇಖರ್ ಎಮ್ ಎಂಬವರು ಬೆಳ್ತಂಗಡಿ ಸಿ.ಜೆ(ಹಿ.ವಿ) ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ 11-12-2023 ರಂದು ಆರೋಪಿ ರೇಷ್ಮೆ ರೋಡ್ ನಿವಾಸಿ ಸಂತೋಷ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಈ ಬಗ್ಗೆ ಬೆಳ್ತಂಗಡಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ವಾದ-ಪ್ರತಿವಾದದ ಬಳಿಕ ಆರೋಪಿ ಬೆಳ್ತಂಗಡಿ ತಾಲೂಕಿನ ರೇಷ್ಮೆ ರೋಡ್ ನಿವಾಸಿ ಸಂತೋಷ್ ಎಂಬವರನ್ನು ಪ್ರಕರಣದಲ್ಲಿ ದೋಷಮುಕ್ತಗೊಳಿಸಿ ಜ.3 ರಂದು ತೀರ್ಪು ನೀಡಲಾಗಿದೆ.

ಆರೋಪಿ ಪರ ವಕೀಲರಾದ ಶ್ರೀಮತಿ ಉಷಾ.ಎನ್.ಜಿ ಮತ್ತು ವೈ.ರಾಧಾಕೃಷ್ಣ ಇವರು ವಾದ ಮಂಡಿಸಿದ್ದರು.

Related posts

ಗುರುವಾಯನಕೆರೆ: ಸರ್ಕಾರದ ನಡೆ ಕಾರ್ಯಕರ್ತರ ನಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

Suddi Udaya

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮ ಜಯಂತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ವನಮಹೋತ್ಸವ

Suddi Udaya

ಭಾ.ಜ.ಪಾ. ಹಿರಿಯ ನಾಗರೀಕ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ನೇಮಕ

Suddi Udaya

ಐಸಮ್ಮರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಬಳಂಜ ಶಾಲೆಯಲ್ಲಿ 89 ವರ್ಷದ ವೆಂಕಮ್ಮ ರವರಿಂದ ಮತದಾನ

Suddi Udaya
error: Content is protected !!