22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚೆಕ್ ಅಮಾನ್ಯ ಪ್ರಕರಣ; ನ್ಯಾಯಾಲಯದಲ್ಲಿ ಖುಲಾಸೆ

ಬೆಳ್ತಂಗಡಿ : ವ್ಯವಹಾರ ಸಂಬಂಧ ಎಂಬುವುದಾಗಿ 9 ಲಕ್ಷ ರೂಪಾಯಿ ಹಣ ಪಡೆದು ಅದಕ್ಕೆ ಚೆಕ್ ನೀಡಿ ವಾಪಸ್ ನೀಡದ ಕಾರಣ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ನಿವಾಸಿ ಚಂದ್ರಶೇಖರ್ ಎಮ್ ಎಂಬವರು ಬೆಳ್ತಂಗಡಿ ಸಿ.ಜೆ(ಹಿ.ವಿ) ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ 11-12-2023 ರಂದು ಆರೋಪಿ ರೇಷ್ಮೆ ರೋಡ್ ನಿವಾಸಿ ಸಂತೋಷ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಈ ಬಗ್ಗೆ ಬೆಳ್ತಂಗಡಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ವಾದ-ಪ್ರತಿವಾದದ ಬಳಿಕ ಆರೋಪಿ ಬೆಳ್ತಂಗಡಿ ತಾಲೂಕಿನ ರೇಷ್ಮೆ ರೋಡ್ ನಿವಾಸಿ ಸಂತೋಷ್ ಎಂಬವರನ್ನು ಪ್ರಕರಣದಲ್ಲಿ ದೋಷಮುಕ್ತಗೊಳಿಸಿ ಜ.3 ರಂದು ತೀರ್ಪು ನೀಡಲಾಗಿದೆ.

ಆರೋಪಿ ಪರ ವಕೀಲರಾದ ಶ್ರೀಮತಿ ಉಷಾ.ಎನ್.ಜಿ ಮತ್ತು ವೈ.ರಾಧಾಕೃಷ್ಣ ಇವರು ವಾದ ಮಂಡಿಸಿದ್ದರು.

Related posts

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ

Suddi Udaya

ಪಡಂಗಡಿ ಕಾರ್ಯನ ಮುಟ್ಟಿಯವರಿಗೆ ಸಂತೋಷ್ ಕುಮಾರ್ ಜೈನ್ ರವರ ನೇತೃತ್ವದಲ್ಲಿ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ಸಂಸ್ಥೆಗೆ ಪ್ರಕರಣ ವರ್ಗಾವಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ತಾಲೂಕು ತಹಶೀಲ್ದಾರರ ಭರವಸೆ: ಅಕ್ರಮ ಮರಳುಗಾರಿಕೆ ಹಾಗೂ ಕಳಪೆ ಮಟ್ಟದ ಕಾಮಗಾರಿಗಳ ತನಿಖೆಗೆ ಒತ್ತಾಯಿಸಿ ಶೇಖರ್ ಲಾಯಿಲ ನಡೆಸುತ್ತಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ

Suddi Udaya
error: Content is protected !!