25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚೆಕ್ ಅಮಾನ್ಯ ಪ್ರಕರಣ; ನ್ಯಾಯಾಲಯದಲ್ಲಿ ಖುಲಾಸೆ

ಬೆಳ್ತಂಗಡಿ : ವ್ಯವಹಾರ ಸಂಬಂಧ ಎಂಬುವುದಾಗಿ 9 ಲಕ್ಷ ರೂಪಾಯಿ ಹಣ ಪಡೆದು ಅದಕ್ಕೆ ಚೆಕ್ ನೀಡಿ ವಾಪಸ್ ನೀಡದ ಕಾರಣ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ನಿವಾಸಿ ಚಂದ್ರಶೇಖರ್ ಎಮ್ ಎಂಬವರು ಬೆಳ್ತಂಗಡಿ ಸಿ.ಜೆ(ಹಿ.ವಿ) ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ 11-12-2023 ರಂದು ಆರೋಪಿ ರೇಷ್ಮೆ ರೋಡ್ ನಿವಾಸಿ ಸಂತೋಷ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಈ ಬಗ್ಗೆ ಬೆಳ್ತಂಗಡಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ವಾದ-ಪ್ರತಿವಾದದ ಬಳಿಕ ಆರೋಪಿ ಬೆಳ್ತಂಗಡಿ ತಾಲೂಕಿನ ರೇಷ್ಮೆ ರೋಡ್ ನಿವಾಸಿ ಸಂತೋಷ್ ಎಂಬವರನ್ನು ಪ್ರಕರಣದಲ್ಲಿ ದೋಷಮುಕ್ತಗೊಳಿಸಿ ಜ.3 ರಂದು ತೀರ್ಪು ನೀಡಲಾಗಿದೆ.

ಆರೋಪಿ ಪರ ವಕೀಲರಾದ ಶ್ರೀಮತಿ ಉಷಾ.ಎನ್.ಜಿ ಮತ್ತು ವೈ.ರಾಧಾಕೃಷ್ಣ ಇವರು ವಾದ ಮಂಡಿಸಿದ್ದರು.

Related posts

ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಮಚ್ಚಿನ: ಕುತ್ತಿನ ಸರಕಾರಿ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ಕನಕದಾಸ ಜಯಂತಿಯ ಆಚರಣೆ

Suddi Udaya

ಸೌತಡ್ಕ ದೇವಳದ ಸಮೀಪದಿಂದ ದನ ಕಳವು

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಸಹಕರಿಸಿದವರಿಗೆ ಅಭಿನಂದನಾ ಸಭೆ

Suddi Udaya
error: Content is protected !!